30.9 C
Mumbai
June 8, 2026
Mumbai News Kannada
ಕ್ರೀಡೆ

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.





ಆಗಸ್ಟ್ 7 ರಂದು ಉಡುಪಿ ಸೈoಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 10 ನೇ ತರಗತಿಯ ಪ್ರಾಚಿ ಪ್ರದೀಪ್ ಕೋಟ್ಯಾ ನ್ ಸವ್ಯ ಸಾಚಿ ಪ್ರಶಸ್ತಿ ಯನ್ನು ಮತ್ತು 9ನೇ ತರಗತಿಯ ಮಣಿಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಯನ್ನು ಪಡೆದಿರುತ್ತಾರೆ.



Related posts

ಸಿಂಹ ಘರ್ಜನೆ 2025 : ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಮಂಗಳಾದೇವಿ ಕ್ಲಬ್

Mumbai News Desk

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

Mumbai News Desk

ಏಷ್ಯಾ ಕಪ್ 2025 : ಭಾರತ ತಂಡ ಪ್ರಕಟ: ಶುಭಮನ್ ಗಿಲ್ ಉಪನಾಯಕ, ಶ್ರೇಯಸ್ ಅಯ್ಯರ್‌ಗೆ ಸ್ಥಾನವಿಲ್ಲ

Mumbai News Desk

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್

Mumbai News Desk