July 23, 2026
Mumbai News Kannada
ಕ್ರೀಡೆ

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.







ಆಗಸ್ಟ್ 7 ರಂದು ಉಡುಪಿ ಸೈoಟ್ ಸಿಸಿಲಿಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ ಪಡುಬಿದ್ರಿಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 10 ನೇ ತರಗತಿಯ ಪ್ರಾಚಿ ಪ್ರದೀಪ್ ಕೋಟ್ಯಾ ನ್ ಸವ್ಯ ಸಾಚಿ ಪ್ರಶಸ್ತಿ ಯನ್ನು ಮತ್ತು 9ನೇ ತರಗತಿಯ ಮಣಿಶ್ರೀ ಉತ್ತಮ ಹಿಡಿತಗಾರ್ತಿ ಪ್ರಶಸ್ತಿ ಯನ್ನು ಪಡೆದಿರುತ್ತಾರೆ.



Related posts

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಪ್ರಿನ್ಸೆಸ್ ಆಫ್ ಕರಾವಳಿ 2025 ಆಗಿ ವಿಯಾ ಸಾಯಿ ಆಯ್ಕೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ರಾಷ್ಟ್ರಮಟ್ಟದ  ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳಿಗೆ  ವಾಲಿಬಾಲ್‌ ಪಂದ್ಯಾಟ

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಸಮಾರೋಪ ಸಮಾರಂಭ

Mumbai News Desk

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,

Mumbai News Desk