32 C
Mumbai
March 7, 2026
Mumbai News Kannada
ಪ್ರಕಟಣೆ

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.





ಮುಂಬಯಿ, ಅ.7. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವನ್ನು ಅ.9ರಂದು ಸಾಯಂಕಾಲ ಗಂಟೆ 4 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಭಾಯಂದರ್ ಪೂರ್ವದ ಬಿ.ಪಿ.ರೋಡ್ ಗೋಡ್ ದೇವ್ ನಾಕಾದ ಭಾರತ್ ಬ್ಯಾಂಕ್ ಮೇಲ್ಗಡೆ ಇರುವ ಮಂಗಲ್ ಮೂರ್ತಿ ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷ ಹರೀಶ್ ಜಿ.ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಪರಿಸರದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲಾಗುವುದು.
ಪರಿಸರದ ತುಳು ಕನ್ನಡಿಗರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಹಾಗೂ ಭಾಯಂದರ್ ಸ್ಥಳೀಯ ಕಚೇರಿಯ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

 ವಿಜಯ ಕಾಲೇಜು ಮುಲ್ಕಿ ಹಳೇವಿದ್ಯಾರ್ಥಿ ಸಂಘ ಮುಂಬಯಿ ಫೆ. 22ಕ್ಕೆ ಸ್ನೇಹ ಮಿಲನ, ಗುರುವಂದನೆ,ಸಾಧಕ ಪುರಸ್ಕಾರ,

Mumbai News Desk

ಫೆ. 9. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಎ. 27ಕ್ಕೆ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ: ಮಾರ್ಚ್ 6ರಂದು ಬಪ್ಪನಾಡಿನಿಂದ ಹಸಿರು ವಾಣಿ ಹೊರೆ ಕಾಣಿಕೆ ಸಮರ್ಪಣೆ

Mumbai News Desk