September 6, 2026
Mumbai News Kannada
ಸುದ್ದಿ

ಸಂಘಟಕ, ಕಲಾ ಪೋಷಕ ರಾಜು ಮೆಂಡನ್ ವಂಡ್ಸೆ ಅವರಿಗೆ ಮಾತೃ ವಿಯೋಗ.





ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ ಇದರ ಅಧ್ಯಕ್ಷ, ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನದ ಗೌರವ ಅಧ್ಯಕ್ಷರೂ ಆಗಿರುವ ರಾಜು ಮೆಂಡನ್ ವಂಡ್ಸೆ ಅವರ ಮಾತೃಶ್ರೀ ಲಚ್ಚು ಮೆಂಡನ್ (84 ವರ್ಷ ) ಇಂದು (9/8/25)ನಿಧನರಾಗಿದ್ದಾರೆ.
ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು-ಬಳಗವನ್ನು ಅಗಲಿರುವರು.
ಇವರ ನಿಧನಕ್ಕೆ ಮೊಗವೀರ ಕುಲರತ್ನ ನಾಡೋಜಾ ಡಾ. ಜಿ ಶಂಕರ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಮಾಜಿ ಅಧ್ಯಕ್ಷರುಗಳಾದ ಗೋಪಾಲ್ ಪುತ್ರನ್, ಕರುಣಾಕರ ಪುತ್ರನ್, ಮಹಾಬಲ ಕುಂದರ್, ರಮೇಶ್ ಬಂಗೇರ, ಎನ್ ಎಚ್ ಬಗ್ವಾಡಿ, ನಾಣು ಚಂದನ್, ಸಮಾಜದ ಗಣ್ಯರಾದ ಸಂತೋಷ ಪುತ್ರನ್, ಸಂಘದ ಪದಾಧಿಕಾರಿಗಳು, ಸದಸ್ಯರು, ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ (10/8/25 ಆದಿತ್ಯವಾರ ) ಬೆಳಿಗ್ಗೆ ಅವರ ಸ್ವಗ್ರಹ ಕುಂದಾಪುರ, ಕುಂಟ ನೇರಳು ಬಳ್ಳಿ ಹಿತ್ಲು, ಕರ್ಕುಂಜೆ ಮನೆಯಲ್ಲಿ ಬೆಳಿಗ್ಗೆ 9 ಘಂಟೆಗೆ ನಡೆಯಲಿದೆ.



Related posts

ಆಶಾ ಭೋಸ್ಲೆ ಅವರ ಆರೋಗ್ಯದಲ್ಲಿ ಏರುಪೇರು: ಮುಂಬೈನ ಆಸ್ಪತ್ರೆಗೆ ದಾಖಲು

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

ದುಬಾಯಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಯಕ್ಷಗಾನ ಅಭ್ಯಾಸ ತರಗತಿಯ ದಶಮಾನೋತ್ಸವ , ಸಂಭ್ರಮ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk