July 23, 2026
Mumbai News Kannada
ಸುದ್ದಿ

ಸಮಾಜ ಸೇವಕ, ಕಲಾವಿದ ಪುರಂದರ ಸಾಲ್ಯಾನ್ ನಿಧನ







ಮುಂಬಯಿ : ಜನಪ್ರಿಯ ಸಮಾಜ ಸೇವಕ, ಕಲಾವಿದ ನಾಲಾಸೋಪಾರ ನಿವಾಸಿ ಪುರಂದರ ಸಾಲ್ಯಾನ್ (64) ಇವರು 10.8.2025 ರಂದು ಹೃದಯಘಾತದಿಂದಾಗಿ ನಿಧನ ಹೊಂದಿರುವರು. ಇವರು ಪತ್ನಿ, ಪುತ್ರ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.
ತೀಯಾ ಸಮಾಜ ಮುಂಬಯಿ, ಸಸಿಹಿತ್ತ್ಲು ಶ್ರೀ ಭಗವತೀ ತೀಯಾ ಸಂಘ ಮುಂಬಯಿ ಹಾಗೂ ಮಹಾನಗರದ ಹಲವಾರು ಧಾರ್ಮಿಕ, ಸಾಂಸ್ಕೃತಿಕ ಮತ್ತು ಕಲಾ ಸಂಘಟನೆಗಳಲ್ಲಿ ಕ್ರೀಯಾಶೀಲರಾಗಿದ್ದ ಇವರ ನಿಧನಕ್ಕೆ ತೀಯಾ ಸಮಾಜ ಮುಂಬಯಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು , ಸಸಿಹಿತ್ತ್ಲು ಶ್ರೀ ಭಗವತೀ ತೀಯಾ ಸಂಘ ಮುಂಬಯಿ ಪದಾಧಿಕಾರಿಗಳುಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳು , ಅಭಿನಯ ಮಂಟಪದ ಪದಾಧಿಕಾರಿಗಳುಗಣ್ಯರು ಸಂತಾಪ ಸೂಚಿಸಿದ್ದಾರೆ.

B. Dinesh Kulal
Mob.: 9821868674



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (21/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

Mumbai News Desk

ಮುಂಬೈ ಆಘಾತಕಾರಿ: ಚೆಂಬೂರಿನಲ್ಲಿ ಕಾಳಿಮಾತೆಯ ವಿಗ್ರಹ ‘ಮಾತೆ ಮೇರಿ’ ರೂಪದಲ್ಲಿ, ಆಕ್ರೋಶದ ನಂತರ ಅರ್ಚಕನ ಬಂಧನ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ತೃತೀಯ ವಾರ್ಷಿಕ ಪ್ರತಿಷ್ಠ ಮಹೋತ್ಸವ.

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ಕೊಂಕಣ ರೈಲು ಮಾರ್ಗ ದ್ವಿಗುಣಗೊಳಿಸುವಂತೆ ಕೇಂದ್ರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

Mumbai News Desk