32 C
Mumbai
March 7, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.





ಮುಂಬಯಿ ಕುಲಾಲ ಸಂಘದ ಥಾಣೆ, ಕಸಾರ, ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ    ವಿಹಾರ ಕೂಟವನ್ನು  ಆ. 10 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ  ಬಿ ಕೆ ವಾಟರ್ ಪಾರ್ಕ್ ಶಿಲ್ಪಟ ಡೊಂಬಿವಲಿ ಪೂರ್ವ ಇಲ್ಲಿ ಆಯೋಜಿಸಿತ್ತು.
ಸದಸ್ಯರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂಬ ಉದ್ದೇಶದಿಂದ ಸಾದಾರಣ 75 ಜನರನ್ನು ಒಟ್ಟು ಕೂಡಿಸಿ ಈ ವಿಹಾರಕೂಟವನ್ನು ಏರ್ಪಡಿಸಿದ್ದರು.  

ಈ ಕೂಟದಲ್ಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಲಕ್ಷ್ಮಣ್ ಸಿ ಮೂಲ್ಯ, ಕಾರ್ಯದರ್ಶಿ ಹರಿಯಪ್ಪ ಮೂಲ್ಯ , ಉದ್ಯಮಿ, ದಾನಿ , ಹಾಗೂ ಸ್ಥಳೀಯ ಸಮಿತಿಯ ಗುರುವಂದನಾ ಭಜನಾ ಮಂಡಳಿಯ ಕಾರ್ಯಧ್ಯಕ್ಷ ಜಗದೀಶ್ ಬಂಜನ್, ಉಪ ಕಾರ್ಯಾಧ್ಯಕ್ಷರಾದ ಕುಶ ಕುಲಾಲ್, ಸಂಘಟನಾ ಕಾರ್ಯದರ್ಶಿ ಕೃಷ್ಣ ಬಂಗೇರ, ಕೋಶಾಧಿಕಾರಿ ದೀಪಕ್ ಮೂಲ್ಯ,
ಕುಲಾಲ ಸಂಘದ ಮಹಿಳಾ ಕಾರ್ಯಾದ್ಯಕ್ಷೆ  ಸುಚಿತ ಬಂಜನ್, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾದ್ಯಕ್ಷೆ ಕುಶಲ ಜಿ ಬಂಗೇರ. ಉಪಾಧ್ಯಕ್ಷೆ
ಆಶಾ ಬಂಜನ್, ಮಹಿಳಾ ಕಾರ್ಯದರ್ಶಿ ಗೀತಾ ಡಿ ಮೂಲ್ಯ , ಜೊತೆ ಕಾರ್ಯದರ್ಶಿ ಕವಿತಾ ಎಲ್ ಮೂಲ್ಯ, ಜೊತೆ ಕೋಶಾಧಿಕಾರಿ ಸುಂದರಿ ಏ ಮೂಲ್ಯ , ಮತ್ತು ಸ್ಥಳೀಯ ಸಮಿತಿಯ ಸದಸ್ಯರು,ಮಹಿಳಾ ವಿಭಾಗದ ಸದಸ್ಯರು,ಯುವ ವಿಭಾಗದ ಸದಸ್ಯರು ಉಪಸ್ತಿತರಿದ್ಧರು .

B. Dinesh Kulal

Mob.: 9821868674



Related posts

ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಜಯರಾಜ್ ನಗರ ಬೊರಿವಿಲಿ ವಾರ್ಷಿಕ ಸಾರ್ವಜನಿಕ ಶನೀಶ್ವರ ಮಹಾಪೂಜೆ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕೃಷಾ ಪ್ರಕಾಶ್ ಶೆಟ್ಟಿ ಗೆ ಶೇ.92. 60 ಅಂಕ

Mumbai News Desk

ಶಾರದೆಯ ವೈಭವ: ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ 35ನೇ ವಾರ್ಷಿಕ ಶರವನ್ನರಾತ್ರಿ ಮಹೋತ್ಸವ ಚಂಡಿಕಾ ಹೋಮ,ಙ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಕಚೇರಿಯ ವತಿಯಿಂದ ವಿಹಾರ ಕೂಟ

Mumbai News Desk

ಆಸರೆ ಸೇವಾ ಮಿತ್ರ ಬಳಗ ವಸಯಿ : ಇದರ ಉದ್ಘಾಟನಾ ಕಾರ್ಯಕ್ರಮ, ಮಕ್ಕಳ ಯಕ್ಷಗಾನ

Mumbai News Desk