July 23, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ ಥಾಣೆ, ಕಸಾರ,ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ವತಿಯಿಂದ ವಿಹಾರ ಕೂಟ.







ಮುಂಬಯಿ ಕುಲಾಲ ಸಂಘದ ಥಾಣೆ, ಕಸಾರ, ಕರ್ಜತ್ ಮತ್ತು ಭಿವಂಡಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ    ವಿಹಾರ ಕೂಟವನ್ನು  ಆ. 10 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ  ಬಿ ಕೆ ವಾಟರ್ ಪಾರ್ಕ್ ಶಿಲ್ಪಟ ಡೊಂಬಿವಲಿ ಪೂರ್ವ ಇಲ್ಲಿ ಆಯೋಜಿಸಿತ್ತು.
ಸದಸ್ಯರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂಬ ಉದ್ದೇಶದಿಂದ ಸಾದಾರಣ 75 ಜನರನ್ನು ಒಟ್ಟು ಕೂಡಿಸಿ ಈ ವಿಹಾರಕೂಟವನ್ನು ಏರ್ಪಡಿಸಿದ್ದರು.  

ಈ ಕೂಟದಲ್ಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಲಕ್ಷ್ಮಣ್ ಸಿ ಮೂಲ್ಯ, ಕಾರ್ಯದರ್ಶಿ ಹರಿಯಪ್ಪ ಮೂಲ್ಯ , ಉದ್ಯಮಿ, ದಾನಿ , ಹಾಗೂ ಸ್ಥಳೀಯ ಸಮಿತಿಯ ಗುರುವಂದನಾ ಭಜನಾ ಮಂಡಳಿಯ ಕಾರ್ಯಧ್ಯಕ್ಷ ಜಗದೀಶ್ ಬಂಜನ್, ಉಪ ಕಾರ್ಯಾಧ್ಯಕ್ಷರಾದ ಕುಶ ಕುಲಾಲ್, ಸಂಘಟನಾ ಕಾರ್ಯದರ್ಶಿ ಕೃಷ್ಣ ಬಂಗೇರ, ಕೋಶಾಧಿಕಾರಿ ದೀಪಕ್ ಮೂಲ್ಯ,
ಕುಲಾಲ ಸಂಘದ ಮಹಿಳಾ ಕಾರ್ಯಾದ್ಯಕ್ಷೆ  ಸುಚಿತ ಬಂಜನ್, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾದ್ಯಕ್ಷೆ ಕುಶಲ ಜಿ ಬಂಗೇರ. ಉಪಾಧ್ಯಕ್ಷೆ
ಆಶಾ ಬಂಜನ್, ಮಹಿಳಾ ಕಾರ್ಯದರ್ಶಿ ಗೀತಾ ಡಿ ಮೂಲ್ಯ , ಜೊತೆ ಕಾರ್ಯದರ್ಶಿ ಕವಿತಾ ಎಲ್ ಮೂಲ್ಯ, ಜೊತೆ ಕೋಶಾಧಿಕಾರಿ ಸುಂದರಿ ಏ ಮೂಲ್ಯ , ಮತ್ತು ಸ್ಥಳೀಯ ಸಮಿತಿಯ ಸದಸ್ಯರು,ಮಹಿಳಾ ವಿಭಾಗದ ಸದಸ್ಯರು,ಯುವ ವಿಭಾಗದ ಸದಸ್ಯರು ಉಪಸ್ತಿತರಿದ್ಧರು .

B. Dinesh Kulal

Mob.: 9821868674



Related posts

ಪುತ್ರನ್ ಮೂಲಸ್ಥಾನ ಮುಂಬಯಿ- ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ.

Mumbai News Desk

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಅಮಿತ್ ಪಾಲನ್ಕರ್ ಗೆ ಶೇ.97.20 ಅಂಕ.

Mumbai News Desk

ಕಾಲಾಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿ; ಮಲಾಡ್ ಸ್ನೇಹಸಾಗರ್ ಅನಾಥಾಶ್ರಮ ಮತ್ತು ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ನೆರವು.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಹಿಳಾ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ವಿವಿಧ ಕ್ಷೇತ್ರದ ಸಾಧಕಿಯರಿಗೆ ಸನ್ಮಾನ

Mumbai News Desk

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಹೃದಯನ್ ಪುಷ್ಪರಾಜ್ ಬೆಲಾಡಿ ಗೆ ಶೇ.94.40 ಅಂಕ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಕಾರ್ಯಕ್ರಮ.

Mumbai News Desk