September 6, 2026
Mumbai News Kannada
ಮುಂಬಯಿ

ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ – ಮಹಿಳಾ ವಿಭಾಗದವತಿಯಿಂದ ಜರಗಿದ ಶ್ರಾವಣ ಸಂಭ್ರಮ





ಮುಂಬೈಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ರಾಮರಾಜ್ಯ ಕ್ಷತ್ರಿಯ ಸೇವಾ ಸಂಘದ ಮಹಿಳಾ ವಿಭಾಗದ ವತಿಯಿಂದ ಶ್ರಾವಣ ಸಂಭ್ರಮ – 2025 ಕಾರ್ಯಕ್ರಮ ಆಗಸ್ಟ್ 3ರಂದು ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ ವಿಜೃಂಭಣೆಯಿಂದ ಜರಗಿತು.


ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿಯ ಮಹಿಳಾ ವಿಭಾಗದ ಸದಸ್ಯರು ಹಾಗೂ ಸಂಘದ ಪ್ರಧಾನ ಕಚೇರಿಯ ಸಮಿತಿಯ ಸದಸ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆರತಿ ಎನ್ ರಾವ್ ಮತ್ತು ಆರ್ ಕೆ ಎಸ್ ಎಸ್ ಮುಂಬೈ ಅಧ್ಯಕ್ಷ ರವೀಂದ್ರನಾಥ್ ರಾವ್ ಶ್ರಾವಣ ಮಾಸದ ಪಾವಿತ್ರತೆ ಹಾಗೂ ಸಮುದಾಯದ ಏಕತೆಯ ಮಹತ್ವ ವಿವರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತಿ ಉಡುಪ ಭಜನೆಗಳ ಮಹತ್ವದ ಕುರಿತು ಮಾತನಾಡಿ ಇಂದಿನ ಪೀಳಿಗೆಗೆ ಇಂಥ ಭಕ್ತಿ ಪೂರ್ವಕ ಚಿಂತನೆಗಳನ್ನು ಪರಿಚಯಿಸುವುದು ಅತ್ಯಗತ್ಯ ಎಂದರು. ಮಹಿಳಾ ಮಾಧುರ್ಯ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಸದಸ್ಯರು ಕರ್ನಾಟಕ ರಾಜ್ಯೋತ್ಸವಕ್ಕೆ ಸಂಬಂಧಿಸಿದ ಹಾಡುಗಳು ಹಾಗೂ ನೃತ್ಯ ಪ್ರದರ್ಶಿಸಿದರು.ಮಕ್ಕಳಿಗಾಗಿ ಮುದ್ದುಕೃಷ್ಣ, ಮುದ್ದು ರಾಧೆ ಸ್ಪರ್ಧೆ ನಡೆಯಿತು. ವೀಣಾ ರಾವ್ ಕೊನೆಯಲ್ಲಿ ವಂದಿಸಿದರು.



Related posts

ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಕಚೇರಿ ಯಿಂದ ಪುಣ್ಯ ಕ್ಷೇತ್ರ ದರ್ಶನ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ: ನವರಾತ್ರಿ ಉತ್ಸವ, ದಾಂಡಿಯಾ ರಾಸ್

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ ಭಾಯಂದರ್ 16ನೇ ವಾರ್ಷಿಕ ಪಾದಯಾತ್ರೆ.

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk

ಮುಂಬೈನಲ್ಲಿ ರಣಬಿಸಿಲಿನ ಆರ್ಭಟ: ಮಾರ್ಚ್ ಆರಂಭದಲ್ಲೇ 40 ಡಿಗ್ರಿಗೆ ಏರಿದ ತಾಪಮಾನ, ಐಎಂಡಿಯಿಂದ ‘ಕಿತ್ತಳೆ ಎಚ್ಚರಿಕೆ’ (Orange Alert) ಜಾರಿ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದಸಮಾಜದ ವಿದ್ಯಾರ್ಥಿಗಳಿಗಾಗಿ ಏರ್ಪಟ್ಟ ಚಿತ್ರಕಲಾ ಸ್ಪರ್ಧೆ :

Mumbai News Desk