32 C
Mumbai
March 7, 2026
Mumbai News Kannada
ಸುದ್ದಿ

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಡಹಾಣೂ : 09.08.2025

ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಮತ್ತು ಮಹಾವಿಕಾಸ್ ಆಘಾಡಿ ಇವರು ಇದೇ ತಾ.09 ಆಗಸ್ಟ್ 2025 ರಂದು  ಡಹಾಣೂ  ಪಶ್ಚಿಮದಲ್ಲಿನ ಸಾಗರ ನಾಕಾದಲ್ಲಿನ ತಾರ್ಪಾ ಚೌಕದಲ್ಲಿ ” ಜಾಗತಿಕ   ಆದಿವಾಸಿ ದಿನಾಚರಣೆಯ ” ನಿಮಿತ್ತ  ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ   ಸ್ಥಳೀಯ ಆದಿವಾಸಿ ಮುಂದಾಳು  ಹಾಗೂ ಮಹಾರಾಷ್ಟ್ರ ಸರಕಾರದ ಶಾಸಕರಾದ ಕಾಮ್ರೇಡ್ ವಿನೋದ್ ಭಿವಾ ನಿಕೋಲೆ ಇವರ ಅಧ್ಯಕ್ಷತೆಯಲ್ಲಿ ಡಹಾಣೂವಿನ ಉದ್ಯಮಿ ಹಾಗೂ ಸಮಾಜ ಸೇವಕರಾದ  ಶ್ರೀ. ಅಶೋಕ್ ಎಸ್. ಶೆಟ್ಟಿ ಉಳೆಪಾಡಿ ಇವರನ್ನು ಸಾರ್ವಜನಿಕ ವೇದಿಕೆಯಲ್ಲಿ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಮಾತನಾಡುತ್ತಾ ” ಅಶೋಕ್ ಶೆಟ್ಟಿಯವರು  ತಮ್ಮ ( ಹೋಟೆಲ್  ಸರೋವರ್ ಫ್ಯಾಮಿಲಿ ರೆಸ್ಟೋರೆಂಟ್)  ಉದ್ಯಮದ ವ್ಯಸ್ತ ಜೀವನದ ನಡುವೆಯೂ ತೆರೆಯ ಮರೆಯಲ್ಲಿ ಜರಗಿಸುವ ಹಲವಾರು ಸಮಾಜಪರ ಹಾಗೂ ಮಾನವೀಯತೆಯ ಕಾರ್ಯಗಳು ಅಭಿನಂದನೀಯ ಹಾಗೂ ಪ್ರೇರಣಾದಾಯಿ ಎಂದು ಶ್ಲಾಘಿಸಿದರು.

ಸುದ್ದಿ ವಿವರ : ಪಿ.ಆರ್.ರವಿಶಂಕರ್

                 cell : 84839 80035



Related posts

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.

Mumbai News Desk

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ

Mumbai News Desk

ಬೊಯಿಸರ್  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ನಗರದ ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಆಫ್ ಮುಂಬೈ 2025 ಪುರಸ್ಕಾರ.

Mumbai News Desk

ಶೆರೋನ್ ಶೆಟ್ಟಿ ಐಕಳರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ

Mumbai News Desk