30.5 C
Mumbai
June 8, 2026
Mumbai News Kannada
ಸುದ್ದಿ

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಡಹಾಣೂ : 09.08.2025

ಆದಿವಾಸಿ ಅಧಿಕಾರ್ ರಾಷ್ಟ್ರೀಯ ಮಂಚ್ ಮತ್ತು ಮಹಾವಿಕಾಸ್ ಆಘಾಡಿ ಇವರು ಇದೇ ತಾ.09 ಆಗಸ್ಟ್ 2025 ರಂದು  ಡಹಾಣೂ  ಪಶ್ಚಿಮದಲ್ಲಿನ ಸಾಗರ ನಾಕಾದಲ್ಲಿನ ತಾರ್ಪಾ ಚೌಕದಲ್ಲಿ ” ಜಾಗತಿಕ   ಆದಿವಾಸಿ ದಿನಾಚರಣೆಯ ” ನಿಮಿತ್ತ  ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ   ಸ್ಥಳೀಯ ಆದಿವಾಸಿ ಮುಂದಾಳು  ಹಾಗೂ ಮಹಾರಾಷ್ಟ್ರ ಸರಕಾರದ ಶಾಸಕರಾದ ಕಾಮ್ರೇಡ್ ವಿನೋದ್ ಭಿವಾ ನಿಕೋಲೆ ಇವರ ಅಧ್ಯಕ್ಷತೆಯಲ್ಲಿ ಡಹಾಣೂವಿನ ಉದ್ಯಮಿ ಹಾಗೂ ಸಮಾಜ ಸೇವಕರಾದ  ಶ್ರೀ. ಅಶೋಕ್ ಎಸ್. ಶೆಟ್ಟಿ ಉಳೆಪಾಡಿ ಇವರನ್ನು ಸಾರ್ವಜನಿಕ ವೇದಿಕೆಯಲ್ಲಿ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಮಾತನಾಡುತ್ತಾ ” ಅಶೋಕ್ ಶೆಟ್ಟಿಯವರು  ತಮ್ಮ ( ಹೋಟೆಲ್  ಸರೋವರ್ ಫ್ಯಾಮಿಲಿ ರೆಸ್ಟೋರೆಂಟ್)  ಉದ್ಯಮದ ವ್ಯಸ್ತ ಜೀವನದ ನಡುವೆಯೂ ತೆರೆಯ ಮರೆಯಲ್ಲಿ ಜರಗಿಸುವ ಹಲವಾರು ಸಮಾಜಪರ ಹಾಗೂ ಮಾನವೀಯತೆಯ ಕಾರ್ಯಗಳು ಅಭಿನಂದನೀಯ ಹಾಗೂ ಪ್ರೇರಣಾದಾಯಿ ಎಂದು ಶ್ಲಾಘಿಸಿದರು.

ಸುದ್ದಿ ವಿವರ : ಪಿ.ಆರ್.ರವಿಶಂಕರ್

                 cell : 84839 80035



Related posts

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಬೆಳ್ಳಿ ಹಬ್ಬ ಸಮಾರೋಪ . ವಿಶೇಷ ಸಂಚಿಕೆ ಲೋಕಾರ್ಪಣೆ.

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಬ್ರಹ್ಮಕಲಶೋತ್ಸವದಆಮಂತ್ರಣ ಪತ್ರಿಕೆ ಮುಂಬಯಿಯಲ್ಲಿ ಬಿಡುಗಡೆ

Mumbai News Desk