32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 16/08/2025 ನೇ ಶನಿವಾರ ದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳಿಗ್ಗೆ ಗಂಟೆ 07:00 ಕ್ಕೆ ಗಣಹೋಮ
ಮಧ್ಯಾಹ್ನ ಗಂಟೆ 12:30 ಕ್ಕೆ ಸಂಕ್ರಮಣ ಪೂಜೆ, ಮಹಾ ಆರತಿ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನದಾನ
ಸಂಜೆ ಗಂಟೆ 06:00ಕ್ಕೆ ಭಜನೆ
ರಾತ್ರಿ ಗಂಟೆ 08: 30 ಕ್ಕೆ ಮಹಾ ಮಂಗಳಾರತಿ ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009) ವಿನಂತಿಸಿದ್ದಾರೆ.



Related posts

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ಸಾರ್ವಜನಿಕ ಶ್ರೀ ಶನಿಶ್ಚರ ಸೇವಾ ಸಮಿತಿ, ವಸಾಯಿ : ಫೆ. 14ರಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಶ್ಚರ ಮಹಾಪೂಜೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಡೊಂಬಿವಲಿ ಪೂರ್ವ : ಫೆ. 8ಕ್ಕೆ ವಾರ್ಷಿಕ ಮಂಗಳೂತ್ಸವ

Mumbai News Desk

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk