September 6, 2026
Mumbai News Kannada
ಸುದ್ದಿ

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ





ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆ ಯಾದ ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ಲಿನ ವಿದ್ಯಾರ್ಥಿಗಳಿಗೆ 16 ಸಾವಿರ ವೆಚ್ಚದ ಟ್ರಾಲಿಯನ್ನು ಮುಖ್ಯೋಪಾಧ್ಯಾಯರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ನಿತ್ಯಾನಂದ ಇವರು ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತನಾಡಿ ಸಂಸ್ಥೆಯ ಸದಸ್ಯರಿಗೆ, ಎಲ್ಲರಿಗೂ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶೀನ ನಾಯ್ಕ, ಪ್ರಧಾನ ಕಾರ್ಯದರ್ಶಿಯಾದ ಪುರುಷೋತ್ತಮ್ ನಾಯ್ಕ, ಹಾಗೂ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ, ದಿನೇಶ್ ಕೋಡಿಕಲ್, ರಾಜೇಶ್ ಸಾಲಿಯಾನ್ ಉಪಸ್ಥಿತರಿದ್ದರು.



Related posts

ಮಹಾರಾಷ್ಟ್ರ ಪ್ರದೇಶ ಕಿಸನ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ನಿಯುಕ್ತಿ.

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ದಿಶಾ ಸಾಲಿಯನ್ ಪ್ರಕರಣ: ಎಫ್‌ಐಆರ್ ದಾಖಲಿಸದ ಮುಂಬೈ ಪೊಲೀಸರನ್ನು ತೀವ್ರವಾಗಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್

Mumbai News Desk

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk