32 C
Mumbai
April 24, 2026
Mumbai News Kannada
ಪ್ರಕಟಣೆ

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:





     ಮುಂಬಯಿ ಆ15.ಪವಿತ್ರವಾದ ಶ್ರಾವಣ ಮಾಸದ ಸತ್ಸಂಗ ದ ಅಂಗವಾಗಿ ಪ್ರತಿ ವರ್ಷ ಮಾಡಿಸುವಂತೆ ಈ ವರ್ಷವೂ ಸಹ ಹರಿಕಥಾ ವಿದ್ವಾನ್ ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ ಸುಮಧುರ ಕಂಠ ಸಿರಿಯಲ್ಲಿ “ರಾಜಾ ಅಂಬರೀಷ” (ಏಕಾದಶಿ ಮಹಿಮೆ) ಎಂಬ ತುಳು ಹರಿಕಥಾ ಸಂಕೀರ್ತನೆ ಯು ಬೋರಿವಲಿ ಮಹಿಷ ಮರ್ದಿನಿ ಮಂದಿರದ ಪವಿತ್ರ ಆವರಣದಲ್ಲಿ ನಡೆಯಲಿದೆ, ಬೋರಿವಲಿ ಪ್ರದೇಶದ ಪ್ರಸಿದ್ಧ ಸಮಾಜಸೇವಕಿ ಶ್ರೀಮತಿ ಸುಧಾ ಕುಂದರ್ ಅವರು ಈ ಸತ್ಸಂಗ ಕಾರ್ಯಕ್ರಮ ವನ್ನು ಹಮ್ಮಿ ಕೊಂಡಿದ್ದು ಮಂದಿರದ ಆಡಳಿತ ಮುಕ್ತೇಶ್ವರ ರಾದ  ಪ್ರದೀಪ ಶೆಟ್ಟಿ ಹಾಗೂ  ಜಯರಾಜ್ ಶೆಟ್ಟಿ ಅವರು ಮಂದಿರದ ಆಡಳಿತ ಸಮಿತಿಯು ಪೂರ್ಣ ಸಹಕಾರ ವನ್ನು ನೀಡಲಿದ್ದಾರೆ.. ಹಾರ್ಮೋನಿಯಂ ನಲ್ಲಿ ಶ್ರೀ ಶೇಖರ್ ಸಸಿಹಿತ್ಲು ಅವರು ತಬ್ಲಾ ದಲ್ಲಿ ಜನಾರ್ಧನ ಸಾಲಿಯಾನ್, ತಾಳದಲ್ಲಿ ಪ್ರಶಾಂತ್ ಜತ್ತನ್ ಅವರು ಸಹಕರಿಸಿದ್ದಾರೆ.

.ಶ್ರೀ ಹರಿ ಭಕ್ತಿ ಯನ್ನು ಉತ್ತಮ ಸುಶ್ರಾವ್ಯ ಸಂಗೀತ ದೊಂದಿಗೆ ಪ್ರಚುರ ಪಡಿಸುವ ಈ ಉತ್ತಮ ಹರಿಕಥಾ ಸಂಕೀರ್ತನೆ ಗೆ ತಾವೆಲ್ಲರೂ ಸಕುಟುಂಬ ರಾಗಿ ಬಂದು ಭಾಗವಹಿಸಿ ಶ್ರೀದೇವಿ ಹಾಗೂ ಶ್ರೀ ಹರಿ ಕೃಪೆಗೆ ಪಾತ್ರರಾಗಬೇಕಾಗಿ ಆಯೋಜಕರು ವಿನಂತಿ ಮಾಡಿದ್ದಾರೆ…



Related posts

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ – ಜು. 20ಕ್ಕೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಯಕ್ಷಗಾನ ಪ್ರದರ್ಶನ

Mumbai News Desk

     ಜೂ  ೧೬ :  ಶನಿ ಮಹಾತ್ಮ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ. ಡಿ 7ರಂದು ಮುಂಬೈಯಲ್ಲಿ  ವಿಶ್ವಬಂಟರ ಸಮಾಗಮ  ಬಂಟರ  ಒಗ್ಗಟ್ಟಿಗೆ ಸಾಕ್ಷಿಯಾಗಲಿದೆ: ಐಕಳ ಹರೀಶ್ ಶೆಟ್ಟಿ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ

Mumbai News Desk