July 23, 2026
Mumbai News Kannada
ಪ್ರಕಟಣೆ

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:







     ಮುಂಬಯಿ ಆ15.ಪವಿತ್ರವಾದ ಶ್ರಾವಣ ಮಾಸದ ಸತ್ಸಂಗ ದ ಅಂಗವಾಗಿ ಪ್ರತಿ ವರ್ಷ ಮಾಡಿಸುವಂತೆ ಈ ವರ್ಷವೂ ಸಹ ಹರಿಕಥಾ ವಿದ್ವಾನ್ ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ ಸುಮಧುರ ಕಂಠ ಸಿರಿಯಲ್ಲಿ “ರಾಜಾ ಅಂಬರೀಷ” (ಏಕಾದಶಿ ಮಹಿಮೆ) ಎಂಬ ತುಳು ಹರಿಕಥಾ ಸಂಕೀರ್ತನೆ ಯು ಬೋರಿವಲಿ ಮಹಿಷ ಮರ್ದಿನಿ ಮಂದಿರದ ಪವಿತ್ರ ಆವರಣದಲ್ಲಿ ನಡೆಯಲಿದೆ, ಬೋರಿವಲಿ ಪ್ರದೇಶದ ಪ್ರಸಿದ್ಧ ಸಮಾಜಸೇವಕಿ ಶ್ರೀಮತಿ ಸುಧಾ ಕುಂದರ್ ಅವರು ಈ ಸತ್ಸಂಗ ಕಾರ್ಯಕ್ರಮ ವನ್ನು ಹಮ್ಮಿ ಕೊಂಡಿದ್ದು ಮಂದಿರದ ಆಡಳಿತ ಮುಕ್ತೇಶ್ವರ ರಾದ  ಪ್ರದೀಪ ಶೆಟ್ಟಿ ಹಾಗೂ  ಜಯರಾಜ್ ಶೆಟ್ಟಿ ಅವರು ಮಂದಿರದ ಆಡಳಿತ ಸಮಿತಿಯು ಪೂರ್ಣ ಸಹಕಾರ ವನ್ನು ನೀಡಲಿದ್ದಾರೆ.. ಹಾರ್ಮೋನಿಯಂ ನಲ್ಲಿ ಶ್ರೀ ಶೇಖರ್ ಸಸಿಹಿತ್ಲು ಅವರು ತಬ್ಲಾ ದಲ್ಲಿ ಜನಾರ್ಧನ ಸಾಲಿಯಾನ್, ತಾಳದಲ್ಲಿ ಪ್ರಶಾಂತ್ ಜತ್ತನ್ ಅವರು ಸಹಕರಿಸಿದ್ದಾರೆ.

.ಶ್ರೀ ಹರಿ ಭಕ್ತಿ ಯನ್ನು ಉತ್ತಮ ಸುಶ್ರಾವ್ಯ ಸಂಗೀತ ದೊಂದಿಗೆ ಪ್ರಚುರ ಪಡಿಸುವ ಈ ಉತ್ತಮ ಹರಿಕಥಾ ಸಂಕೀರ್ತನೆ ಗೆ ತಾವೆಲ್ಲರೂ ಸಕುಟುಂಬ ರಾಗಿ ಬಂದು ಭಾಗವಹಿಸಿ ಶ್ರೀದೇವಿ ಹಾಗೂ ಶ್ರೀ ಹರಿ ಕೃಪೆಗೆ ಪಾತ್ರರಾಗಬೇಕಾಗಿ ಆಯೋಜಕರು ವಿನಂತಿ ಮಾಡಿದ್ದಾರೆ…



Related posts

ಮುಂಬೈ : ಡಿ. 13ಕ್ಕೆ, ಜೋಗೇಶ್ವರಿಯ ಶ್ರೀ ಮಹಾಕಾಳಿ ಮಂದಿರದಲ್ಲಿ ಶನಿ ಗ್ರಂಥ ಪಾರಾಯಣ

Mumbai News Desk

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk

ಫೆ.28 ರಂದು ಡೊಂಬಿವಲಿಯಲ್ಲಿ ಶನಿವಾರ ಸಮೂಹಿಕ ಶ್ರೀ ಶನೀಶ್ವರ ಮಹಾಪೂಜೆ ಮತ್ತು ತಾಳಮದ್ದಳೆ

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk