July 23, 2026
Mumbai News Kannada
ಪ್ರಕಟಣೆ

ಗೀತಾ ಮಂದಿರ ಸೇವಾ ಸಮಿತಿ ಹೆಜಮಾಡಿ : ನಾಳೆ (ಅ. 17) 7ನೇ ವರ್ಷದ ಕಥಾ ಮಂಗಳೋತ್ಸವ







ಹೆಜಮಾಡಿ ಸಣ್ಣಗುಂಡಿ ಮೊಗವೀರ ಸಭಾ ಸಂಚಾಲಕತ್ವದ ಗೀತಾ ಮಂದಿರ ಸೇವಾ ಸಮಿತಿ, ತಾ. 16.7.25ರಂದು, ಪ್ರವಚನಕಾರರಾದ ಭಾಸ್ಕರ್ ಕೆ ಪಡುಬಿದ್ರಿ ಹಾಗೂ ವಚನಕಾರರಾದ ಗಣಪತಿ ಕಾಮತ್ ಪಡುಬಿದ್ರಿ, ಇವರಿಂದ ಪ್ರಾರಂಭಗೊಂಡ “ಕುಮಾರ ವ್ಯಾಸ ಭಾರತ” ಎಂಬ ಸತ್ಕಾವ್ಯ ವಾಚನದ ಮಂಗಳೋತ್ಸವ ಆಗಸ್ಟ್ 17ರಂದು, ಆದಿತ್ಯವಾರ, ರಾತ್ರಿ 8.30ಕ್ಕೆ ಜರಗಲಿದೆ.
ಕಾರ್ಯಕ್ರಮ :

ಮಧ್ಯಾಹ್ನ 3 ಗಂಟೆಗೆ : ಭಜನಾ ಕಾರ್ಯಕ್ರಮ (ಸ್ಥಳೀಯ ಭಜನಾ ತಂಡದವರಿಂದ)
ಸಂಜೆ ಗಂಟೆ 4ಕ್ಕೆ : ಕಥಾ ಪ್ರವಚನ ಪ್ರಾರಂಭ
ಸಂಜೆ 6ಗಂಟೆಗೆ : ಸಭಾ ಕಾರ್ಯಕ್ರಮ
ರಾತ್ರಿ 7 ಗಂಟೆಗೆ : ಶ್ರೀ ಪಾಂಡುರಂಗ ಭಜನಾ ಮಂದಿರ ಮಟ್ಟು ಪಟ್ನ ಇವರಿಂದ ದೇವರ ನಾಮ ಸಂಕೀರ್ತನೆ
ರಾತ್ರಿ ಗಂಟೆ 8.30 ಕ್ಕೆ : ಮಂಗಳೋತ್ಸವ
ರಾತ್ರಿ ಗಂಟೆ 9ರಿಂದ : ಪ್ರಸಾದ ವಿತರಣೆ ಅನ್ನ ಸಂತರ್ಪಣೆ
ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಕಾಲದಲ್ಲಿ ಆಗಮಿಸಿ ಶ್ರೀ ಕೃಷ್ಣದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ
ಸಣ್ಣಗುಂಡಿ ಮೊಗವೀರ ಸಭಾ, ಸಣ್ಣಗುಂಡಿ ಮೊಗವೀರ ಮಹಿಳಾ ಸಭಾ, ಗೀತಾ ಮಂದಿರ ಸೇವಾ ಸಮಿತಿ, ಸಣ್ಣಗುಂಡಿ ಮೊಗವೀರ ಸಭಾ ಮುಂಬೈ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಗುರುದೇವ ನಿತ್ಯಾನಂದ ಮತ್ತು ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಸಾಕಿನಾಕ. ಡಿ.21 ರಿಂದ 24ರ ತನಕ ಪುನರ್ ಪ್ರತಿಷ್ಟೆ..

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ

Mumbai News Desk

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk