30 C
Mumbai
April 24, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ : ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ






ಸಹಕಾರಿ ಸಂಘದ ಜನಪ್ರಿಯ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಬ್ಯಾಂಕ್‌ನ ಎಲ್.ಬಿ.ಎಸ್. ಮಾರ್ಗ, ಕಾಮಾನಿ, ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಶಾಖೆಯ 12ನೇ ವಾರ್ಷಿಕೋತ್ಸವವನ್ನು ಭವ್ಯವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಗ್ರಾಹಕರು, ಉದ್ಯಮಿಗಳು ಹಾಗೂ ಗಣ್ಯರಾದ ಅಡ್ವೊಕೆಟ್ ಎಸ್. ಕೆ. ದುಬೆಜ್, ವಿಜಯಕುಮಾರ್ ಪಾಲ್, ನವೀನ್ ಪೂಜಾರಿ, ಶಿಂಮ್ಶನ್ ಗಾಲ್ಸುರ್ಕರ್, ಸಂತೋಷ ಸಲೂಂಕೆ, ರತ್ನಾಕರ್ ಶೆಟ್ಟಿ ಮತ್ತು ಸಾದಿಕ್ ಶೇಖ್‌ರವರು ಉಪಸ್ಥಿತರಿದ್ದರು.

ಜ್ಞಾನ ಮತ್ತು ಸಮೃದ್ಧಿಯ ಪ್ರತೀಕವಾದ ದೀಪವನ್ನು ಬೆಳಗಿಸಿ, ನಂತರ ಕೇಕ್‌ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ಯಾಂಕ್‌ ಪ್ರಬಂಧಕರು ಹಾಗೂ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿ, ಎಲ್ಲರಿಗೂ ಶುಭಾಶಯ ಕೋರಲಾಯಿತು.

ಶಾಖಾ ಪ್ರಬಂಧಕ ಮೋಹನದಾಸ್ ಪೂಜಾರಿ ಸ್ವಾಗತಿಸಿದರು. ಉಪಪ್ರಬಂಧಕಿ ಆಶಾ ಆರ್. ಕೋಟ್ಯಾನ್ ಹಾಗೂ ಇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.




Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಸ್ ರಾಘು ಪೂಜಾರಿ ಗೆ ಶೇ 91 ಅಂಕ.

Mumbai News Desk

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ನೂತನ ಸಮಿತಿಯ ರಚನೆ.

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ 35ನೇ ವಾರ್ಷಿಕ ಶರವನ್ನರಾತ್ರಿ ಮಹೋತ್ಸವ ಚಂಡಿಕಾ ಹೋಮ,ಙ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk