30.9 C
Mumbai
June 8, 2026
Mumbai News Kannada
ಕ್ರೀಡೆ

ಸಾಗರ ವಿದ್ಯಾ ಮಂದಿರ ಶಾಲೆ ಪಡುಬಿದ್ರಿ : ಬಾಲಕಿಯರ ಕಬ್ಬಡ್ಡಿ ತಂಡ ಮೈಸೂರು ದಸರಾ ಕ್ರೀಡಾಕೂಟಕ್ಕೆ ಆಯ್ಕೆ





ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಇವರ, ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ 2025 -26 ದಿನಾಂಕ 31-8 -2025 ಆದಿತ್ಯವಾರ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕಬ್ಬಡಿ ಪಂದ್ಯಾಕೂಟದಲ್ಲಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಡುಬಿದ್ರಿಯ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ದಸರಾ ಕ್ರೀಡಾಕೂಟದ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಇವರು ಶಾಲಾ ದೈಹಿಕ ಶಿಕ್ಶಣ ಶಿಕ್ಷಕರಾದ ಸತೀಶ್ ಸುವರ್ಣ ಇವರಿಂದ ತರಬೇತಿ ಪಡೆದಿರುತ್ತಾರೆ.



Related posts

ಸಿಂಹ ಘರ್ಜನೆ 2025 : ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಮಂಗಳಾದೇವಿ ಕ್ಲಬ್

Mumbai News Desk

*ಸರ್ವ ಬಂಟರ ಕ್ರೀಡಾ ಕೂಟದ *ವಾರ್ಷಿಕ ಕ್ರಿಕೆಟ್ ಬಂಟ್ಸ್ ಕಪ್,*ಸತತ ಎರಡನೆಯ ಬಾರಿ  ” ಜಲದುರ್ಗಾ “ತಂಡಕ್ಕೆ ಟ್ರೋಫ಼ಿ

Mumbai News Desk

ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ , ಒಂದು ಲಕ್ಷ

Mumbai News Desk

ಉದಯ ಶೆಟ್ಟಿ ನೇತೃತ್ವದಲ್ಲಿ ಹರಿಯಾಣದಲ್ಲಿ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್

Mumbai News Desk

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್‌.

Mumbai News Desk