30.9 C
Mumbai
June 8, 2026
Mumbai News Kannada
ತುಳುನಾಡು

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ





ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜನ್ಮ ಜಯಂತಿ ಪ್ರಯುಕ್ತ ಮೂಲ್ಕಿ ವ್ಯಾಪ್ತಿಯ ನಾರಾಯಣ ಗುರುಗಳ ಭಕ್ತರು ಪ್ರತಿ ವರ್ಷ ಯಾವುದಾದರೂ ಒಂದು ಮನೆಯಿಂದ ವಿವಿಧ ಬಿರುದಾವಳಿಗಳಿಂದ ನಾರಾಯಣಗುರುಗಳ ಶೋಭಾಯಾತ್ರೆಯನ್ನು ಮೂಲ್ಕಿಯ ಪೇಟೆಗಳಲ್ಲಿ ತಂದು ಜನರಿಗೆ ಮನೋರಂಜನೆಯನ್ನು ಕೊಡುತ್ತಾ ಬಂದಿದ್ದರು.

ಈ ವರ್ಷ ಶ್ರೀಗುರು ಭಾವಚಿತ್ರವನ್ನು ಮೂಲ್ಕಿ ಕಾರ್ನಾಡಿನಿಂದ ಗ್ರಾಮಸ್ಥರ ಕೂಡುವಿಕೆಯಲ್ಲಿ ಶ್ರೀಮತಿ ಶ್ಯಾಮಲ ಮತ್ತು ವಾಸು ಕೋಟ್ಯಾನ್‌ರವರ ಮನೆ ನಂದನದಲ್ಲಿ ಶ್ರೀಗುರು ಪೂಜೆಯ ಬಳಿಕ ವಿವಿಧ ವಾದ್ಯಗೋಷ್ಠಿಗಳು, ಭಜನಾ ಸಂಕೀರ್ತನೆಗಳು ಹಾಗೂ ಭಜನಾ ನೃತ್ಯ ತಂಡದೊoದಿಗೆ ಶೋಭಾಯಾತ್ರೆಯೂ ಹರಿಹರಕ್ಷೇತ್ರ, ಕಾರ್ನಾಡು, ಮೂಲ್ಕಿ ಬಸ್‌ನಿಲ್ದಾಣ, ಬಪ್ಪನಾಡು ದೇವಸ್ಥಾನ, ಪಂಚಮಹಲ್ ರಸ್ತೆಯ ಮೂಲಕ ಸಂಘವನ್ನು ತಲುಪಿ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.



Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Mumbai News Desk

ಓಂ ಶ್ರೀ ಜಗದೀಶ್ವರಿ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.)ಯ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ

Mumbai News Desk

ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk

‘ಹೊಸ ಅಂಗಣ’ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ದೈವದ ಪಾತ್ರಿ ಮೋಹನ್ ಪೂಜಾರಿಯವರಿಗೆ ಸನ್ಮಾನ

Mumbai News Desk