30 C
Mumbai
April 24, 2026
Mumbai News Kannada
ತುಳುನಾಡು

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ





ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜನ್ಮ ಜಯಂತಿ ಪ್ರಯುಕ್ತ ಮೂಲ್ಕಿ ವ್ಯಾಪ್ತಿಯ ನಾರಾಯಣ ಗುರುಗಳ ಭಕ್ತರು ಪ್ರತಿ ವರ್ಷ ಯಾವುದಾದರೂ ಒಂದು ಮನೆಯಿಂದ ವಿವಿಧ ಬಿರುದಾವಳಿಗಳಿಂದ ನಾರಾಯಣಗುರುಗಳ ಶೋಭಾಯಾತ್ರೆಯನ್ನು ಮೂಲ್ಕಿಯ ಪೇಟೆಗಳಲ್ಲಿ ತಂದು ಜನರಿಗೆ ಮನೋರಂಜನೆಯನ್ನು ಕೊಡುತ್ತಾ ಬಂದಿದ್ದರು.

ಈ ವರ್ಷ ಶ್ರೀಗುರು ಭಾವಚಿತ್ರವನ್ನು ಮೂಲ್ಕಿ ಕಾರ್ನಾಡಿನಿಂದ ಗ್ರಾಮಸ್ಥರ ಕೂಡುವಿಕೆಯಲ್ಲಿ ಶ್ರೀಮತಿ ಶ್ಯಾಮಲ ಮತ್ತು ವಾಸು ಕೋಟ್ಯಾನ್‌ರವರ ಮನೆ ನಂದನದಲ್ಲಿ ಶ್ರೀಗುರು ಪೂಜೆಯ ಬಳಿಕ ವಿವಿಧ ವಾದ್ಯಗೋಷ್ಠಿಗಳು, ಭಜನಾ ಸಂಕೀರ್ತನೆಗಳು ಹಾಗೂ ಭಜನಾ ನೃತ್ಯ ತಂಡದೊoದಿಗೆ ಶೋಭಾಯಾತ್ರೆಯೂ ಹರಿಹರಕ್ಷೇತ್ರ, ಕಾರ್ನಾಡು, ಮೂಲ್ಕಿ ಬಸ್‌ನಿಲ್ದಾಣ, ಬಪ್ಪನಾಡು ದೇವಸ್ಥಾನ, ಪಂಚಮಹಲ್ ರಸ್ತೆಯ ಮೂಲಕ ಸಂಘವನ್ನು ತಲುಪಿ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.



Related posts

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮ ಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

Mumbai News Desk

ಮುಲ್ಕಿ : ಕೊಳಚಿಕಂಬಳ ದೈವಸ್ಥಾನದಲ್ಲಿ ವೈಭವದ ನೇಮೋತ್ಸವ ಸಂಪನ್ನ

Mumbai News Desk