July 23, 2026
Mumbai News Kannada
ತುಳುನಾಡು

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ







ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜನ್ಮ ಜಯಂತಿ ಪ್ರಯುಕ್ತ ಮೂಲ್ಕಿ ವ್ಯಾಪ್ತಿಯ ನಾರಾಯಣ ಗುರುಗಳ ಭಕ್ತರು ಪ್ರತಿ ವರ್ಷ ಯಾವುದಾದರೂ ಒಂದು ಮನೆಯಿಂದ ವಿವಿಧ ಬಿರುದಾವಳಿಗಳಿಂದ ನಾರಾಯಣಗುರುಗಳ ಶೋಭಾಯಾತ್ರೆಯನ್ನು ಮೂಲ್ಕಿಯ ಪೇಟೆಗಳಲ್ಲಿ ತಂದು ಜನರಿಗೆ ಮನೋರಂಜನೆಯನ್ನು ಕೊಡುತ್ತಾ ಬಂದಿದ್ದರು.

ಈ ವರ್ಷ ಶ್ರೀಗುರು ಭಾವಚಿತ್ರವನ್ನು ಮೂಲ್ಕಿ ಕಾರ್ನಾಡಿನಿಂದ ಗ್ರಾಮಸ್ಥರ ಕೂಡುವಿಕೆಯಲ್ಲಿ ಶ್ರೀಮತಿ ಶ್ಯಾಮಲ ಮತ್ತು ವಾಸು ಕೋಟ್ಯಾನ್‌ರವರ ಮನೆ ನಂದನದಲ್ಲಿ ಶ್ರೀಗುರು ಪೂಜೆಯ ಬಳಿಕ ವಿವಿಧ ವಾದ್ಯಗೋಷ್ಠಿಗಳು, ಭಜನಾ ಸಂಕೀರ್ತನೆಗಳು ಹಾಗೂ ಭಜನಾ ನೃತ್ಯ ತಂಡದೊoದಿಗೆ ಶೋಭಾಯಾತ್ರೆಯೂ ಹರಿಹರಕ್ಷೇತ್ರ, ಕಾರ್ನಾಡು, ಮೂಲ್ಕಿ ಬಸ್‌ನಿಲ್ದಾಣ, ಬಪ್ಪನಾಡು ದೇವಸ್ಥಾನ, ಪಂಚಮಹಲ್ ರಸ್ತೆಯ ಮೂಲಕ ಸಂಘವನ್ನು ತಲುಪಿ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.



Related posts

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ಕ್ಕೆ ಚಾಲನೆ

Mumbai News Desk

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ

Mumbai News Desk

ಮುದ್ರಾಡಿ ಪ್ರೌಢಶಾಲೆ: ಉತ್ತಮ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ , ನಿವೃತ್ತ ಮುಖ್ಯ ಶಿಕ್ಷಕಿಗೆ ಸಮ್ಮಾನ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ.

Mumbai News Desk