July 23, 2026
Mumbai News Kannada
ಮುಂಬಯಿ

ವಿದ್ಯಾದಾಯಿನಿ ಸಭಾ ಫೋರ್ಟ್ ವತಿಯಿಂದ ಗುರುಜಯಂತಿ ಉತ್ಸವಾಚರಣೆ.








ಚಿತ್ರ ವರದಿ.. ಉಮೇಶ್ ಕೆ.ಅಂಚನ್.

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಸಂಚಾಲಕರಾದ ವಿದ್ಯಾದಾಯಿನಿ ಸಭಾ ಮುಂಬಯಿ, ಫೋರ್ಟ್ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ಸೆ.7ರಂದು ಬುವಾಜಿ ಬಾಲಕೃಷ್ಣ ಸುವರ್ಣರ ಪೂಜಾವಿಧಿಯೊಂದಿಗೆ ಆಚರಿಸಲಾಯಿತು. ಆರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಲಂಕೃತ ಗುರುದೇವರ ಮಂಟಪಕ್ಕೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಭಜನಾ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಟಿ.ಪೂಜಾರಿ ಹಾಗೂ ಬಳಗದವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ಸಂಸ್ಥೆಯ ಗೌರವಾಧ್ಯಕ್ಷ ಜೆ.ಎಮ್.ಕೋಟ್ಯಾನ್, ಉಪಾಧ್ಯಕ್ಷ ಆರ್.ಕೆ.ಕೋಟ್ಯಾನ್, ಗೌ.ಕಾರ್ಯದರ್ಶಿ ಚಿತ್ರಾಪು ಕೆ.ಎಮ್.ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಕೋಟ್ಯಾನ್, ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶಾಲಾಧಿಕಾರಿ ಡಾ.ಪ್ರಕಾಶ್ ಮೂಡುಬಿದಿರೆ ,ಗೋಪಾಲ್ ಪೂಜಾರಿ, ಯಶೋಧರಾ ಮೂಡಬಿದ್ರಿ, ಸದಾನಂದ್ ಪೂಜಾರಿ,ರಾಜು ಪೂಜಾರಿ, ಜತೀಶ್ ಕುಂದರ್,ಪವನ್ ಪೂಜಾರಿ, ದಿನೇಶ್ ಪೂಜಾರಿ, ಜಯಾನಂದ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.



Related posts

ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಶೈಕ್ಷಣಿಕ ನೆರವು, ದತ್ತು ಸ್ವೀಕಾರ ಕಾರ್ಯಕ್ರಮ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು : ನಾನಿಲ್ತಾರ್ನಲ್ಲಿ  ಸ್ನೇಹ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮುಂಬಯಿ ಕನ್ನಡ ಸಂಘ : ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಮಲಾಡ್ ಕನ್ನಡ ಸಂಘದ ವತಿಯಿಂದ ಯಕ್ಷಗಾನ ತಾಳಮದ್ದಳೆ ಸುಧನ್ವ ಮೋಕ್ಷ

Mumbai News Desk

ಶ್ರೀ ಕಟೀಲು ದುರ್ಗಾಪರಮೇಶ್ವರಿ ಕಲ್ಲುರ್ಟಿ ಮಂತ್ರದೇವತಾ ಸಾನಿಧ್ಯ ಕೋಪರಖೈರಣೆ, ಧರ್ಮದೈವ ತಾಯಿ ಕಲ್ಲುರ್ಟಿಯ ಮಾಸಿಕ ಸಂಕ್ರಾಂತಿ ಸೇವೆ

Mumbai News Desk

ಜೊಗೇಶ್ವರಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶಾಖೆಯಲ್ಲಿ  ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಪನ್ನ.

Mumbai News Desk