30.5 C
Mumbai
June 8, 2026
Mumbai News Kannada
ಸುದ್ದಿ

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ





ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ ಮುಂಜಾನೆ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಡುಪಿ, ಉಚ್ಚಿಲ ನಿವಾಸ ಆಗಿದ್ದ ಅವರು, ತಮ್ಮ ಸದ್ಗುಣ, ಸೌಮ್ಯತೆ ಹಾಗೂ ಧಾರ್ಮಿಕ ನಿಷ್ಠೆಯಿಂದ ಕುಟುಂಬ ಹಾಗೂ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು.

ಅವರ ಅಗಲಿಕೆಯು ಕುಟುಂಬವರ್ಗ ಮಾತ್ರವಲ್ಲದೆ, ಸ್ನೇಹಿತರು ಮತ್ತು ಪರಿಚಿತರ ವಲಯದಲ್ಲಿಯೂ ಆಳವಾದ ಶೋಕವನ್ನುಂಟುಮಾಡಿದೆ.
ದೈವಾದೀನರಾದ ಅವರ ಆತ್ಮಕ್ಕೆ ಪರಮಾತ್ಮನ ಚಿರಶಾಂತಿ ನೀಡಲೆಂದು ಮುಂಬೈ ನ್ಯೂಸ್ ಪರಿವಾರದ ಪ್ರಾರ್ಥನೆ.



Related posts

ಕಾಂಗ್ರೆಸ್ ಗೆ ಕೈ ಕೊಟ್ಟ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ

Mumbai News Desk

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಡಿ.ಕೆ. ಶಿವಕುಮಾರ್ ಅವರಿಗೆ ಹಿತೈಷಿ ತೋನ್ಸೆ ಜಯಕೃಷ್ಣ ಶೆಟ್ಟಿ ಅವರಿಂದ ಆತ್ಮೀಯ ಅಭಿನಂದನೆ: ಪರಿಸರ ಸಂಘಟನೆಯ ಕಾರ್ಯವೈಖರಿಗೆ ನಿಯೋಜಿತ ಸಿಎಂ ಶ್ಲಾಘನೆ

Mumbai News Desk

*ಬಂಟರ ಯಾನೆ ನಾಡವರ ಮಾತೃ ಸಂಘ: ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ*

Mumbai News Desk