27.7 C
Mumbai
July 23, 2026
Mumbai News Kannada
ಸುದ್ದಿ

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ







ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ ಮುಂಜಾನೆ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಡುಪಿ, ಉಚ್ಚಿಲ ನಿವಾಸ ಆಗಿದ್ದ ಅವರು, ತಮ್ಮ ಸದ್ಗುಣ, ಸೌಮ್ಯತೆ ಹಾಗೂ ಧಾರ್ಮಿಕ ನಿಷ್ಠೆಯಿಂದ ಕುಟುಂಬ ಹಾಗೂ ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು.

ಅವರ ಅಗಲಿಕೆಯು ಕುಟುಂಬವರ್ಗ ಮಾತ್ರವಲ್ಲದೆ, ಸ್ನೇಹಿತರು ಮತ್ತು ಪರಿಚಿತರ ವಲಯದಲ್ಲಿಯೂ ಆಳವಾದ ಶೋಕವನ್ನುಂಟುಮಾಡಿದೆ.
ದೈವಾದೀನರಾದ ಅವರ ಆತ್ಮಕ್ಕೆ ಪರಮಾತ್ಮನ ಚಿರಶಾಂತಿ ನೀಡಲೆಂದು ಮುಂಬೈ ನ್ಯೂಸ್ ಪರಿವಾರದ ಪ್ರಾರ್ಥನೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ

Mumbai News Desk

ಮಂಗಳೂರಿನ ಕುಲಾಲ ಭವನ ಲೋಕಾರ್ಪಣೆ; 

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk