32 C
Mumbai
March 7, 2026
Mumbai News Kannada
ಪ್ರಕಟಣೆ

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ





ಮುಂಬೈ: ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭವನ್ನು ಆದಿತ್ಯವಾರ ಸೆಪ್ಟೆಂಬರ್ 14, 2025 ರಂದು, ಕಲ್ವಾ (ಪಶ್ಚಿಮ), ಖಾರೆಗಾಂವ್‌ನ ಪಾರ್ಸಿಕ್ ನಗರದಲ್ಲಿರುವ ಹೋಟೆಲ್ ಅಮಿತ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರಗಳು:
ಬೆಳಿಗ್ಗೆ 9:00 ರಿಂದ 11:00 ರವರೆಗೆ: ಗಣಪತಿ ಮತ್ತು ಗುರು ಸ್ತೋತ್ರ ಮತ್ತು ಭಜನೆ
ಬೆಳಿಗ್ಗೆ 11:00 ರಿಂದ 11:45 ರವರೆಗೆ: ಕುಣಿತ ಭಜನೆ
ಬೆಳಿಗ್ಗೆ 11:45 ರಿಂದ ಮಧ್ಯಾಹ್ನ 12:45 ರವರೆಗೆ: ಸಭಾ ಕಾರ್ಯಕ್ರಮ
ಮಧ್ಯಾಹ್ನ 12:45 ರಿಂದ 1:00 ರವರೆಗೆ: ಮಂಗಳಾರತಿ
ಮಧ್ಯಾಹ್ನ 1:00 ರಿಂದ 2:00 ರವರೆಗೆ: ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ (ಶ್ರೀ ಉಮೇಶ್ ಟಿ. ಕರ್ಕೇರಾ)
ನಂತರ ಡಾ. ರಾಜಶೇಖರ್ ಕೋಟ್ಯಾನ್ ನಿರ್ದೇಶನದ
ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ‘ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ’ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ಎಲ್ಲರೂ ಬಂದು, ಭಾಗವಹಿಸಿ ಯಶಸ್ವಿಗೊಳಿಸುವಂತೆ ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಫೆ. 21-22ರಂದು “148ನೇ ವಾರ್ಷಿಕ ಮಂಗಳೋತ್ಸವ” ಮತ್ತು “ಕುಮಾರವ್ಯಾಸ ಭಾರತ” ಗ್ರಂಥ ಪಾರಾಯಣದ ಸಮಾಪ್ತಿ ಮಂಗಳೋತ್ಸವ, 24ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk