July 23, 2026
Mumbai News Kannada
ಪ್ರಕಟಣೆ

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ







ಮುಂಬೈ: ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭವನ್ನು ಆದಿತ್ಯವಾರ ಸೆಪ್ಟೆಂಬರ್ 14, 2025 ರಂದು, ಕಲ್ವಾ (ಪಶ್ಚಿಮ), ಖಾರೆಗಾಂವ್‌ನ ಪಾರ್ಸಿಕ್ ನಗರದಲ್ಲಿರುವ ಹೋಟೆಲ್ ಅಮಿತ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರಗಳು:
ಬೆಳಿಗ್ಗೆ 9:00 ರಿಂದ 11:00 ರವರೆಗೆ: ಗಣಪತಿ ಮತ್ತು ಗುರು ಸ್ತೋತ್ರ ಮತ್ತು ಭಜನೆ
ಬೆಳಿಗ್ಗೆ 11:00 ರಿಂದ 11:45 ರವರೆಗೆ: ಕುಣಿತ ಭಜನೆ
ಬೆಳಿಗ್ಗೆ 11:45 ರಿಂದ ಮಧ್ಯಾಹ್ನ 12:45 ರವರೆಗೆ: ಸಭಾ ಕಾರ್ಯಕ್ರಮ
ಮಧ್ಯಾಹ್ನ 12:45 ರಿಂದ 1:00 ರವರೆಗೆ: ಮಂಗಳಾರತಿ
ಮಧ್ಯಾಹ್ನ 1:00 ರಿಂದ 2:00 ರವರೆಗೆ: ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ (ಶ್ರೀ ಉಮೇಶ್ ಟಿ. ಕರ್ಕೇರಾ)
ನಂತರ ಡಾ. ರಾಜಶೇಖರ್ ಕೋಟ್ಯಾನ್ ನಿರ್ದೇಶನದ
ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ‘ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ’ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ಎಲ್ಲರೂ ಬಂದು, ಭಾಗವಹಿಸಿ ಯಶಸ್ವಿಗೊಳಿಸುವಂತೆ ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಲಿ ಜ.4 ರಂದು  ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Mumbai News Desk

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

*11 ನೇ ವರ್ಷದ ಪಟ್ಲ ಸಂಭ್ರಮ 2026**ಮೇ 30 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ**ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ*

Mumbai News Desk

ಮಾ.15, ತುಳುನಾಡ ಸೇವಾಸಮಾಜ ಮೀರಾಬಾಯಂದರ್ ವತಿಯಿಂದ ಸಂಸ್ಥಾಪಕ ದಿನಾಚರಣೆ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಜ. ‌26 ರಂದು” ‘ಮುಲುಂಡ್  ಪಶ್ಚಿಮದಲ್ಲಿ *ಲಗ್ನಾ  ಪಿಶ್ಶ್ಯೆ’  ,ಕೊಂಕಣಿ ನಾಟಕ

Mumbai News Desk