September 6, 2026
Mumbai News Kannada
ಪ್ರಕಟಣೆ

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ





ಮುಂಬೈ: ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭವನ್ನು ಆದಿತ್ಯವಾರ ಸೆಪ್ಟೆಂಬರ್ 14, 2025 ರಂದು, ಕಲ್ವಾ (ಪಶ್ಚಿಮ), ಖಾರೆಗಾಂವ್‌ನ ಪಾರ್ಸಿಕ್ ನಗರದಲ್ಲಿರುವ ಹೋಟೆಲ್ ಅಮಿತ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರಗಳು:
ಬೆಳಿಗ್ಗೆ 9:00 ರಿಂದ 11:00 ರವರೆಗೆ: ಗಣಪತಿ ಮತ್ತು ಗುರು ಸ್ತೋತ್ರ ಮತ್ತು ಭಜನೆ
ಬೆಳಿಗ್ಗೆ 11:00 ರಿಂದ 11:45 ರವರೆಗೆ: ಕುಣಿತ ಭಜನೆ
ಬೆಳಿಗ್ಗೆ 11:45 ರಿಂದ ಮಧ್ಯಾಹ್ನ 12:45 ರವರೆಗೆ: ಸಭಾ ಕಾರ್ಯಕ್ರಮ
ಮಧ್ಯಾಹ್ನ 12:45 ರಿಂದ 1:00 ರವರೆಗೆ: ಮಂಗಳಾರತಿ
ಮಧ್ಯಾಹ್ನ 1:00 ರಿಂದ 2:00 ರವರೆಗೆ: ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ (ಶ್ರೀ ಉಮೇಶ್ ಟಿ. ಕರ್ಕೇರಾ)
ನಂತರ ಡಾ. ರಾಜಶೇಖರ್ ಕೋಟ್ಯಾನ್ ನಿರ್ದೇಶನದ
ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ‘ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ’ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.

ಈ ಕಾರ್ಯಕ್ರಮಕ್ಕೆ ಎಲ್ಲರೂ ಬಂದು, ಭಾಗವಹಿಸಿ ಯಶಸ್ವಿಗೊಳಿಸುವಂತೆ ಬಿಲ್ಲವರ ಅಸೋಸಿಯೇಷನ್, ಮುಂಬೈ ಕಲ್ವಾ ಸ್ಥಳೀಯ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಜೀವ ರಕ್ಷಕ, ಈಜು ತಜ್ಞ ಈಶ್ವರ್ ಮಲ್ಪೆ ಅವರಿಗೆ 10ನೇ ಮೂಲತ್ವ ವಿಶ್ವ ಪ್ರಶಸ್ತಿ 2024

Mumbai News Desk

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025

Mumbai News Desk