September 6, 2026
Mumbai News Kannada
ಪ್ರಕಟಣೆ

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ : ಸೆ. 14ರಂದು ಶ್ರೀ ಶನಿಗ್ರಂಥ ಪಾರಾಯಣ ಮತ್ತು 171ನೇ ಗುರು ಜಯಂತಿ ಆಚರಣೆ





ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ- ಭಾಯಂದರ್ ಇದರ ವತಿಯಿಂದ ಶ್ರೀ ಶನಿ ಗ್ರಂಥ ಪಾರಾಯಣ ಮತ್ತು 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಸೆ.14ರಂದು, ಆದಿತ್ಯವಾರ ಭಾಯಂದರ್ ಪೂರ್ವ, ಗೋಡ್ ದೇವ್ ನಾಕ,ಬಿ. ಪಿ. ರೋಡ್, ಭಾರತ್ ಬ್ಯಾಂಕ್ ಹತ್ತಿರದ,ಮಂಗಲ್ ಮೂರ್ತಿ ಸಭಾಗ್ರಹದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ವಿವರ :

1) ಮಧ್ಯಾಹ್ನ 2ಗಂಟೆಗೆ ದೀಪ ಪ್ರಜ್ವಾಲನೆ : ಸೂರ್ಯಕಾಂತ್ ಜಯ ಸುವರ್ಣ (.ಕಾರ್ಯಾಧ್ಷರು ಭಾರತ್ ಬ್ಯಾಂಕ್)

2) ಮಧ್ಯಾಹ್ನ 2-30ರಿಂದ 2-45ರ ತನಕ ಕಲಶ ಪ್ರತಿಷ್ಟಾಪನೆ

3) ಮಧ್ಯಾಹ್ನ 2-45 ರಿಂದ ಸಂಜೆ 5ರ ತನಕ ಶ್ರೀ ಗ್ರಂಥ ಪಾರಾಯಣ

4) ಸಂಜೆ 5 ರಿಂದ 7-30ಗಂಟೆ ತನಕ ಗುರು ಸ್ತೋತ್ರ, ಓಂ ನಮೋ ನಾರಾಯಣ ನಾಯ ನಮಃ ಶಿವಾಯ ಜಪಯಾಜ್ಞ ಮತ್ತು ಭಜನೆ.

5) ರಾತ್ರಿ 7-30ರಿಂದ 9ಗಂಟೆ ತನಕ ಮಂಗಳಾರತಿ ಮತ್ತು ಪ್ರಸಾದ ವಿತರಣೆ.

6) ರಾತ್ರಿ 9ಗಂಟೆಯಿಂದ ಅನ್ನ ಸಂತರ್ಪಣೆಯೊಂದಿಗೆ ಶನಿ ಪೂಜೆ ಹಾಗೂ 171ನೇ ಗುರು ಜಯಂತಿ ಆಚರಣೆ ಸಂಪನ್ನ ಗೊಳ್ಳಲಿದೆ.

ಸಮಾಜ ಭಾಂದವರು, ಪರಿಸರದ ತುಳು-ಕನ್ನಡಿಗರು ಬಂಧು-ಬಾಂಧವರೊಂದಿಗೆ ಆಗಮಿಸಿ ಪೂಜಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ,ಚಂದಗಾಣಿಸಿ ಕೊಟ್ಟು ಶ್ರೀಶನಿ ದೇವರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು
ಶ್ರೀಗುರು ನಾರಾಯಣ ಭಜನಾ ಮಂಡಳಿ ಮೀರಾ ಭಾಯಂದರ್ ನ ಗೌ. ಅಧ್ಯಕ್ಷರು ,ಅಧ್ಯಕ್ಷರು , ಗೌ.ಪ್ರ.ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಯುವ ವಿಭಾಗದ ಸದಸ್ಯರು, ಮಹಿಳಾ ವಿಭಾಗ ಹಾಗೂ ಪೂಜಾ ಕಮಿಟಿಯವರು ವಿನಂತಿಸಿದ್ದಾರೆ.



Related posts

ನಾಳೆ (ಮೇ. 29) ಮೂಡಬಿದ್ರೆ ಪುತ್ತಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಥಮ ಪ್ರತಿಷ್ಠಾ ವರ್ಧಂತಿ ಉತ್ಸವ

Mumbai News Desk

ಬಂಟ್ಸ್ ಫೋರಮ್ ಮೀರಾಭಾಯಂದರ್: ಜ.14 ವಾರ್ಷಿಕ ಭಜನಾ ಮಂಗಳೋತ್ಸವ , ಹಳದಿಕುಂಕುಮ

Mumbai News Desk

ಆ.9 ರಂದು ಇತಿಹಾಸ ಪ್ರಸಿದ್ಧ ನಂದಳಿಕೆ ನಾಲ್ಕು ಸ್ಥಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಆದಿ ಆಲಡೆಗಳ ಜೀರ್ಣೋದ್ಧಾರ ಸಭೆ.

Mumbai News Desk

ಪೇಜಾವರ  ಮಠದ   ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು  ಫೆ 1 ರಿಂದ   ಫೆ 6  ರವರೆಗೆ ಶ್ರೀ ಪೇಜಾವರ ಮಠ ಸಾಂತಾಕ್ರೂಜ್ ಮುಂಬಯಿ ಇಲ್ಲಿ ಮುಕ್ಕಂ,

Mumbai News Desk

ನವೆಂಬರ್ 28 ರಿಂದ ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಅಖಿಲ ಭಾರತೀಯ ವೈದ್ಯರ ಕ್ರಿಕೆಟ್ ಟೂರ್ನಮೆಂಟ್ ಆರಂಭ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ (ರಿ.): ಜುಲೈ 26ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ‘ಆಟಿಡ್ ಒಂಜಿ ದಿನ’

Mumbai News Desk