September 7, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸ್ಸಿಯೇಶನ್ ಮುಂಬಯಿ: ಗುರುಜಯಂತಿಯ ಶುಭ ಸಂಧರ್ಭದಲ್ಲಿ ಗೌರವಾಧ್ಯಕ್ಷರಾಗಿ ಪದಗ್ರಹಣ ಮಾಡಿದ ಎಲ್. ವಿ. ಅಮೀನ್





ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಷನ್ 171ನೇ ಗುರು ಜಯಂತಿಯನ್ನು ಸೆ. 7ರಂದು ವಿಜೃಂಭಣೆಯಿಂದ ಆಚರಿಸಿಕೊಂಡಿತು.
ಮದ್ಯಾಹ್ನ ಗುರುಪೂಜೆ ನೆರವೇರಿದ ಬಳಿಕ ಬಿಲ್ಲವ ಸಮಾಜದ ಹಿರಿಯರಾದ,ಸಮಾಜ ಸೇವಕ, ಎಲ್ ವಿ ಅಮೀನ್ ಅವರು ತನ್ನ ಗೌರವಾಧ್ಯಕ್ಷ ಸ್ಥಾನದ ಪದಗ್ರಹಣ ಮಾಡಿದರು.


ಈ ಸುಸಂದರ್ಭದಲ್ಲಿ ಬಿಲ್ಲವರ ಅಸೋಸ್ಸಿಯೇಷನ್ ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್, ಬಿಲ್ಲವರ ಚೇಂಬರ್ಸ್ ಆಫ್ ಕೋಮಾರ್ಸ್ ನ ಅಧ್ಯಕ್ಷ ಎನ್. ಟಿ ಪೂಜಾರಿ,, ಬಿಲ್ಲವರ ಅಸೋಸ್ಸಿಯೇಷನ್ ಉಪಾಧ್ಯಕ್ಷರುಗಳಾದ ಪುರುತೋಷಮ್ ಎಸ್ ಕೋಟ್ಯಾನ್, ಜಯಂತಿ ಉಳ್ಳಾಲ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಸಾಲ್ಯಾನ್, ಭಾರತ್ ಬ್ಯಾಂಕ್ ನ ಮಾಜಿ ಕಾರ್ಯಧ್ಯಕ್ಷ ವರದ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕ ರಾಜಾ ವಿ ಸಾಲಿಯಾನ್, ಖ್ಯಾತ ಜ್ಯೋತಿಷಿ ಅಶೋಕ್ ಪುರೋಹಿತ್, ಸಾಂತಾಕ್ರೂಜ್ ಕನ್ನಡ ಸಂಘದ ಅಧ್ಯಕ್ಷೆ ಸುಜಾತಾ ಶೆಟ್ಟಿ, ಸಾಂಸ್ಕೃತಿಕ ಉಪ ಸಮಿತಿಯ ಕಾರ್ಯಧ್ಯಕ್ಷ ನವೀನ್ ಪಡು ಇನ್ನಾ, ಜತೆ ಕೋಶಾಧಿಕಾರಿ ಸದಾಶಿವ ಕೋಟ್ಯಾನ್ ಉಪಸ್ಥಿತರಿದ್ದು ಶುಭ ಕೋರಿದರು.



Related posts

ಗೊರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ ಸಮಾರಂಭಕ್ಕೆ ಚಾಲನೆ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ. ರಿಷಿತಾ ಹರಿಶ್ಚಂದ್ರ ಕುಲಾಲ್ ಶೇಕಡಾ: 90% ಅಂಕ.

Mumbai News Desk

ಕರ್ನಾಟಕ ಮಹಾಮಂಡಲ ಮೀರಾ-ಭಾಯಂದರ್ – ಜಾಗತಿಕ ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಶ್ರೀ ಜಗದಂಬ ಮಂದಿರ ಡೊಂಬಿವಲಿ ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಘಾಟ್ಕೋಪರ್ ಶ್ರೀ ಭವಾನಿ ಶನೀಶ್ವರ ದೇವಸ್ಥಾನದ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್, ಇದರ 16ನೇ ವರ್ಷದ ವಾರ್ಷಿಕ  ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk