July 23, 2026
Mumbai News Kannada
ಸುದ್ದಿ

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.







ಮಂಗಳೂರು ನಗರದ ಬಜಾಲ್ ನಿವಾಸಿಯಾದ ಕೇವಲ ಐದೂ ವರ್ಷದ ಹಾಗೂ 11 ವರ್ಷದ ಸಹೋದರ ಸಹೋದರಿಯವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ಸೆಪ್ಟೆಂಬರ್ 6 ,2025 ಬೆಂಗಳೂರಿನ , ಕಿಂಗ್ಸ್ ಮೆಡವ್ಸ್ ಹೋಟೆಲ್ ನಲ್ಲಿ ಆಯೋಜಿಸಲಾದ ಮಿಸ್ ಪ್ರತಿಭಾ ಸಂಶಿಮಠ ಇವರ ನೇತೃತ್ವದಲ್ಲಿ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಅನ್ನು ಲಹರ್ ಸಾಯಿ ಇವರು ಹಾಗೂ ಅವರ ಸಹೋದರಿ ವಿಯಾ
ಸಾಯಿ ಅವರು ಜೂನಿಯರ್ ಮಿಸ್ ಇಂಡಿಯಾ ಅಸ್ತ್ರಲ್ 2025 ರನ್ನರ್ ಅಪ್ ಎಂಬ ಗೌರವಾನಿತ್ವ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಕೀರ್ತಿಯನ್ನು ತಂದಿದ್ದಾರೆ


ಕಾರ್ಮೆಲ್ ಸಿ ಬಿ ಎಸ್ ಸಿ ಸ್ಕೂಲ್ ಮಂಗಳೂರು ಇಲ್ಲಿನ ಯುಕೆಜಿಯ ವಿದ್ಯಾರ್ಥಿಯಾದ ಲಹರ್ ಸಾಯಿ ಹಾಗೂ ಆರನೇ ತರಗತಿಯಲ್ಲಿ ವಿಯಾ ಸಾಯಿ ಅವರು ಕಲಿಯುತ್ತಿದ್ದು ತನ್ನ ಅಪ್ರತಿಮೆ ಪ್ರತಿಭೆಯ ಮತ್ತು ಆತ್ಮ ವಿಶ್ವಾಸದಿಂದ ವೇದಿಕೆಯಲ್ಲಿ ಕಂಗೊಳಿಸಿದ್ದಾರೆ


ಇವರು ಬೆಂಗಳೂರುನಲ್ಲಿ ನಡೆದ ಸ್ಪರ್ಧೆ ಮಾತ್ರವಲ್ಲದೆ ಬೇರೆ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ ಪ್ರಥಮ ಸ್ಥಾನ ಹಾಗೂ ಉಪ ಶೀರ್ಷಿಕೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ .ಲೆಹರ್ ಸಾಯಿ ಅವರು ಪ್ರಿನ್ಸ್ ಅಫ ಪ್ರಿಯದರ್ಶಿನಿಯ ವಿನ್ನರ್ ಹಾಗು ಸಹೋದರಿ ವಿಯಾ ಸಾಯಿ ಪ್ರಿನ್ಸೆಸ್ ಆಫ್ ಕರಾವಳಿ ವಿನ್ನರ್ ,ಪ್ರಿನ್ಸೆಸ್ ಆಫ್ ಪ್ರಿಯದರ್ಶಿನಿ ರನ್ನರ್ ಅಪ್, ಬೆಸ್ಟ್ ಪರ್ಸನಾಲಿಟಿ ಜೂನಿಯರ್ ಇಂಟರ್ನ್ಯಾಷನಲ್ ಮೋಡಲ್ , ಫ್ಯಾಶನ್ ಐಕಾನ್ ಎಂಬ ಪ್ರಶಸ್ತಿಗಳನ್ನು ಪಡೆದಿದ್ದಾರೆ.ಇವರಿಬ್ಬರು ದೀಪಕ್ ಗಂಗೂಲಿ ಅವರ ಪಾಥ್ವೇ ಮಾಡಲಿಂಗ್ ಇನ್ಸ್ಟಿಟ್ಯೂಟ್, ಮಂಗಳೂರು ಇವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದಾರೆ.



Related posts

ಎಂಆರ್‌ಜಿ ಗ್ರೂಪ್‌ ಸಂಸ್ಥಾಪಕ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಂದ ಹೊಸ ಪ್ರೈವೇಟ್ ಜೆಟ್ ಖರೀದಿ: ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಶೇಷ ಪೂಜೆ

Mumbai News Desk

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (26/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk