27.7 C
Mumbai
July 23, 2026
Mumbai News Kannada
ಪ್ರಕಟಣೆ

ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.







.ವಿಶ್ವಕರ್ಮ ಸಮಾಜ ಬಾಂಧವರು ಸ್ಥಾಪಿಸಿರುವ ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ವಿಶ್ವಕರ್ಮ ಮಹೋತ್ಸವ ಸೆ 16, ಮಂಗಳವಾರದಂದು  ಬೆಳಿಗ್ಗೆ 5.00ರಿಂದ ಸಂಜೆ 7.00 ಘಂಟೆ ವರೆಗೆ ಅಂದೇರಿ ಪಶ್ಚಿಮದ ಬಾವನ್ಸ್ ಕಾಲೇಜ್ ಬಳಿ ಇರುವ  ಜಾನಕಿಬ್ಯಾ 
ಸಭಾಗ್ರದಲ್ಲಿ ನಡೆಯಲಿದೆ.

ಬೆಳಿಗ್ಗೆ ವಿಶ್ವಕರ್ಮ ಸಮಾಜದ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಹಾಗೂ ಮಕ್ಕಳಿಂದ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ಬಹುಮಾನಗಳು, ಸಭಾ ಕಾರ್ಯಕ್ರಮ ಮತ್ತು ಮಹಾ ಮಂಗಳಾರತಿಯೊಂದಿಗೆ ನಡೆಯಲಿದೆ.

  ಸಮಾಜ ಬಾಂದವರೆಲ್ಲರೂ ಕುಟುಂಬ ಸಮೇತರಾಗಿ ಮಹೋತ್ಸವದಲ್ಲಿ ಪಾಲ್ಗೊಂಡು ವಿಶ್ವಕರ್ಮ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಸೋಸಿಯೇಷನ್ನ ಅಧ್ಯಕ್ಷರಾದ ರವೀಶ್ ಆಚಾರ್ಯ, ಉಪಾಧ್ಯಕ್ಷ ಗಣೇಶ್ ಕುಮಾರ್,  ಕಾರ್ಯದರ್ಶಿಗಳುದ, ಪ್ರಸಾದ್ ಆಚಾರ್ಯ, ಸುಧೀರ್ ಆಚಾರ್ಯ, ಕೋಶಧಿಕಾರಿ ಬಾಬುರಾಜ್ ಆಚಾರ್ಯ,ಜೊತೆ ಕೋಶಧಿಕಾರಿ ರವೀಂದ್ರ ಪಿ ಆಚಾರ್ಯ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಸುಜಾತ ಜಿ ಆಚಾರ್ಯ.   ಯುವ ವಿಭಾಗ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ನ. 19 ರಂದು ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ಆರಂಗೇಟ್ರಂ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk

ನ.17 ರಂದು ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವಾರ್ಷಿಕ ಕ್ರೀಡೋತ್ಸವ ದಂಗಲ್ 2024

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ

Mumbai News Desk