32 C
Mumbai
March 7, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ





ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ ಲಭಿಸಿದೆ.

ಈ ಗೌರವವನ್ನು 2025ರ ಸೆಪ್ಟೆಂಬರ್ 18ರಂದು ಗೋವದಲ್ಲಿ ನಡೆದ ಆಲ್ ಇಂಡಿಯಾ ಕೋ-ಆಪರೇಟಿವ್ ಬ್ಯಾಂಕಿಂಗ್ ಸಮಿಟ್‍ನಲ್ಲಿ, ಗೋವಾ ಸರ್ಕಾರದ ಸಹಕಾರ ಖಾತೆಯ ಮಾನ್ಯ ಸಚಿವರಾದ ಶ್ರೀ ಸುಬಾಶ್ ಶಿರೋಡ್ಕರ್ ಅವರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ಬ್ಯಾಂಕ್ ಪರವಾಗಿ ಈ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಸ್ವೀಕರಿಸಿದವರು – ಸೂರ್ಯಕಾಂತ ಜಯ ಸುರ್ವಣ, ಕಾರ್ಯಧ್ಯಕ್ಷರು, ವಿದ್ಯಾನಂದ ಕರ್ಕೇರ, ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (MD & CEO), ಜೊತೆಗೆ ದಿನೇಶ್ ಸಾಲ್ಯಾನ್, ಸಂಯುಕ್ತ ವ್ಯವಸ್ಥಾಪಕ ನಿರ್ದೇಶಕರು (Jt. MD) ಹಾಗೂ
ಭಾಸ್ಕರ್ ರಾವ್, ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO).

ಈ ಸಾಧನೆ ಭಾರತ್ ಬ್ಯಾಂಕ್‌ನ ಅಚಲವಾದ ಬದ್ಧತೆ, ಭದ್ರತೆ ಮತ್ತು ದೃಢವಾದ ಅಪಾಯ ನಿರ್ವಹಣಾ ಕ್ರಮಗಳ ಸ್ಪಷ್ಟ ಸಾಕ್ಷಿಯಾಗಿದೆ.



Related posts

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk

ಗೊರೆಗಾಂವ್ ಶ್ರೀ ಶಾಂತಾದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಧಾರ್ಮಿಕ ಸಭೆ

Mumbai News Desk

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ

Mumbai News Desk