30 C
Mumbai
April 24, 2026
Mumbai News Kannada
ಸುದ್ದಿ

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.






ಮುಂಬಯಿ, ಸೆ.17: ಥಾಣೆ ಪಶ್ಚಿಮದ ಸಾಕೆಟ್ ವಸತಿ ಸಂಕೀರ್ಣದ ನಿವಾಸಿ ಮೂಲತಃ ಮುಲ್ಕಿ ಕೊಳಚಿಕಂಬಳ ನೇತ್ರಾವತಿ ಎಸ್. ಅಮೀನ್(81) ರವರು ಬುಧವಾರ ಸೆ.17ರಂದು ನಿಧನರಾಗಿದ್ದಾರೆ.
ಇವರು ಪತಿ ಶ್ರೀಧರ್ ಅಮೀನ್ ಹಾಗೂ ಭಾರತ್ ಬ್ಯಾಂಕಿನ ಉಪ ಮಹಾ ಪ್ರಭಂದಕ ನವೀನ್ ಅಮೀನ್ ಸಹಿತ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಮುಲ್ಕಿ ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ.ಸಾಲ್ಯಾನ್ ರವರ ಸಹೋದರಿ.



Related posts

ಕರಾವಳಿಯ ಬಹುಮುಖ ಪ್ರತಿಭೆಯ ಸಂಘಟಕ, ಹೋರಾಟಗಾರ, ಮೀನುಗಾರ ಮುಖಂಡ ರಾಮಚಂದ್ರ ಬೈಕಂಪಾಡಿ ನಿಧನ

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk