32 C
Mumbai
April 24, 2026
Mumbai News Kannada
ಪ್ರಕಟಣೆ

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ






ಡೊಂಬಿವಿಲಿ: ನವರಾತ್ರಿಯ ಶುಭ ಸಂದರ್ಭದಲ್ಲಿ, ಕೆ.ಎಸ್.ಬಿ ಟ್ರಸ್ಟ್ (ರಿ) ವತಿಯಿಂದ ಸೆಪ್ಟೆಂಬರ್ 28, 2025 ರಂದು ಮಹಿಳೆಯರಿಗಾಗಿ ವಿಶೇಷ ಅರಿಶಿನ-ಕುಂಕುಮ ಕಾರ್ಯಕ್ರಮವನ್ನು ಬಾಂಬೆ ಗೋಗ್ರಾಸ್ ಭಿಕ್ಷು ಸೊಸೈಟಿ, ಕೃಷ್ಣ ಭಗವಾನ್ ಮಂದಿರ, ಗೋಶಾಲೆ ಹತ್ತಿರ. ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಜೆ 6:00 ರಿಂದ ರಾತ್ರಿ 9:00 ರವರೆಗೆ ನಡೆಯಲಿದೆ.
ನವರಾತ್ರಿಯ ಅಷ್ಟಮಿ ದಿನದಂದು ಹಮ್ಮಿಕೊಂಡಿರುವ ಈ ಮಂಗಳಕರ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ಮತ್ತು ಎಲ್ಲಾ ಸುಮಂಗಲೆಯರು ಭಾಗವಹಿಸಿ, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಆರ್. ಶೆಟ್ಟಿ ಮತ್ತು ಮಹಿಳಾ ವಿಭಾಗದ ಅಧ್ಯಕ್ಷೆ ಸಂಧ್ಯಾ ಕೋಟ್ಯಾನ್ ಅವರು ಪ್ರಕಟಣೆ ಯಲ್ಲಿ ವಿನಂತಿಸಿದ್ದಾರೆ.



Related posts

ಮುಂಡ್ಕೂರು ಕಜೆ ಶ್ರೀ ಮಹಾಮಾಯಿ ದೇವಸ್ಥಾನ (ಕುಕ್ಕುದಡಿ ಮಾರಿಗುಡಿ ): ಮಾ. 10,11ರಂದು ಮಹಾ ಚಂಡಿಕಾಯಾಗ ಮತ್ತು ಮಾರಿ ಪೂಜೆ

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಮೇ 18ರಂದು ಸಾಮೂಹಿಕ ಅಶ್ಲೇಷ ಬಲಿ ಪೂಜೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk