July 23, 2026
Mumbai News Kannada
ಪ್ರಕಟಣೆ

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ








ಡೊಂಬಿವಿಲಿ: ನವರಾತ್ರಿಯ ಶುಭ ಸಂದರ್ಭದಲ್ಲಿ, ಕೆ.ಎಸ್.ಬಿ ಟ್ರಸ್ಟ್ (ರಿ) ವತಿಯಿಂದ ಸೆಪ್ಟೆಂಬರ್ 28, 2025 ರಂದು ಮಹಿಳೆಯರಿಗಾಗಿ ವಿಶೇಷ ಅರಿಶಿನ-ಕುಂಕುಮ ಕಾರ್ಯಕ್ರಮವನ್ನು ಬಾಂಬೆ ಗೋಗ್ರಾಸ್ ಭಿಕ್ಷು ಸೊಸೈಟಿ, ಕೃಷ್ಣ ಭಗವಾನ್ ಮಂದಿರ, ಗೋಶಾಲೆ ಹತ್ತಿರ. ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಜೆ 6:00 ರಿಂದ ರಾತ್ರಿ 9:00 ರವರೆಗೆ ನಡೆಯಲಿದೆ.
ನವರಾತ್ರಿಯ ಅಷ್ಟಮಿ ದಿನದಂದು ಹಮ್ಮಿಕೊಂಡಿರುವ ಈ ಮಂಗಳಕರ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ಮತ್ತು ಎಲ್ಲಾ ಸುಮಂಗಲೆಯರು ಭಾಗವಹಿಸಿ, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಆರ್. ಶೆಟ್ಟಿ ಮತ್ತು ಮಹಿಳಾ ವಿಭಾಗದ ಅಧ್ಯಕ್ಷೆ ಸಂಧ್ಯಾ ಕೋಟ್ಯಾನ್ ಅವರು ಪ್ರಕಟಣೆ ಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ

Mumbai News Desk

ನಾಳೆ (ಮಾ.1) ಪನ್ವೇಲ್‌ನಲ್ಲಿ ‘ಕುಲಾಲ ಕ್ರೀಡೋತ್ಸವ – 2026’

Mumbai News Desk