30.9 C
Mumbai
June 8, 2026
Mumbai News Kannada
ಪ್ರಕಟಣೆ

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ






ಡೊಂಬಿವಿಲಿ: ನವರಾತ್ರಿಯ ಶುಭ ಸಂದರ್ಭದಲ್ಲಿ, ಕೆ.ಎಸ್.ಬಿ ಟ್ರಸ್ಟ್ (ರಿ) ವತಿಯಿಂದ ಸೆಪ್ಟೆಂಬರ್ 28, 2025 ರಂದು ಮಹಿಳೆಯರಿಗಾಗಿ ವಿಶೇಷ ಅರಿಶಿನ-ಕುಂಕುಮ ಕಾರ್ಯಕ್ರಮವನ್ನು ಬಾಂಬೆ ಗೋಗ್ರಾಸ್ ಭಿಕ್ಷು ಸೊಸೈಟಿ, ಕೃಷ್ಣ ಭಗವಾನ್ ಮಂದಿರ, ಗೋಶಾಲೆ ಹತ್ತಿರ. ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಂಜೆ 6:00 ರಿಂದ ರಾತ್ರಿ 9:00 ರವರೆಗೆ ನಡೆಯಲಿದೆ.
ನವರಾತ್ರಿಯ ಅಷ್ಟಮಿ ದಿನದಂದು ಹಮ್ಮಿಕೊಂಡಿರುವ ಈ ಮಂಗಳಕರ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ಮತ್ತು ಎಲ್ಲಾ ಸುಮಂಗಲೆಯರು ಭಾಗವಹಿಸಿ, ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಆರ್. ಶೆಟ್ಟಿ ಮತ್ತು ಮಹಿಳಾ ವಿಭಾಗದ ಅಧ್ಯಕ್ಷೆ ಸಂಧ್ಯಾ ಕೋಟ್ಯಾನ್ ಅವರು ಪ್ರಕಟಣೆ ಯಲ್ಲಿ ವಿನಂತಿಸಿದ್ದಾರೆ.



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ : ಅ. 11 ರಂದು ರಕ್ತದಾನ ಶಿಬಿರ.

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 2025

Mumbai News Desk

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಫೆ. 15ರಂದು ಮಹಾಶಿವರಾತ್ರಿ ಮಹೋತ್ಸವ; ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನೋತ್ಸವ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಮುಂಬಯಿ: ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂದು (ಮಾ. 22) ಶ್ರೀ ಮಹಾವೀರ ಕಾಲೇಜು ಹಳೆಯ ವಿದ್ಯಾರ್ಥಿಗಳ ವಿಶೇಷ ಸ್ನೇಹ ಮಿಲನ

Mumbai News Desk