September 6, 2026
Mumbai News Kannada
ಸುದ್ದಿ

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು





ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಆಂಧ್ರಪ್ರದೇಶದ ಅಮಲಾಪುರದ ಪುಂಗನೂರು ತಳಿಯ ಹಸು ಜನಾಕರ್ಷಣೆ ಪಡೆಯುತ್ತಿದೆ.
ದೇಶದ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಹಾಗೂ ಭಕ್ತರ ಜನಾಕರ್ಷಣೆ ಪಡೆದಿರುವ ಆಂಧ್ರ ಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ದೇವರ ಅಭಿಷೇಕಕ್ಕೆ ಪುಂಗನೂರು ತಳಿಯ ಹಸುಗಳ ಶುದ್ಧ ಹಾಲು ಸಮರ್ಪಣೆಯಾಗುತ್ತಿದ್ದು ಮಹತ್ವ ಪಡೆದಿದೆ..
ಮುಲ್ಕಿ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಪುಂಗನೂರು ತಳಿಯ ಹಸುಗಳಿಗೆ ವಿಶೇಷ ದನದ ಹಟ್ಟಿ ನಿರ್ಮಾಣ ಹಾಗೂ ಆರೈಕೆ ನಡೆಯುತ್ತಿದೆ.
ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್ ರವರು ಕರಾವಳಿ ಭಾಗದಲ್ಲಿ ಅಪರೂಪವಾಗಿರುವ ಪುಂಗನೂರು ತಳಿಯ ಹಸುಗಳನ್ನು ವಿಶೇಷ ಪ್ರೀತಿಯ ಮೂಲಕ ಆರೈಕೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



Related posts

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk

ಮೊಳಹಳ್ಳಿ ಶಿವರಾವ್ ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯ ಸಮಗ್ರ ದಾಖಲೀಕರಣ: ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ – ಡಾ. ಎಂ.ಎನ್. ರಾಜೇಂದ್ರ ಕುಮಾರ್

Mumbai News Desk

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.

Mumbai News Desk

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

Mumbai News Desk

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

Mumbai News Desk