32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ 10ನೇ ವಾರ್ಷಿಕ ದಿನಾಚರಣೆ





ಮುಂಬಯಿ : ಭಾರತ್ ಬ್ಯಾಂಕ್ ಭೊಯಿಸರ್ ಶಾಖೆಯ ದಶಮಾನೋತ್ಸವ ಸಮಾರಂಭವು ಸೆ. 22 ರಂದು ನಡೆಯಿತು.

ಬ್ಯಾಂಕಿನ ಭೊಯಿಸರ್ ಶಾಖೆಯ ಮುಖ್ಯಸ್ಥೆ ಜೆನಿಫರ್ ಬಿ. ಸಿಕ್ವೇರಾ ಇವರ ನೇತ್ರತ್ವದಲ್ಲಿ ನಡೆದ ಸಮಾರಂಭಕ್ಕೆ ಸ್ಥಳೀಯ ಗಣ್ಯರು, ಪ್ರಮುಖ ಗ್ರಾಹಕರು ದೀಪ ಬೆಳಗಿಸಿ ಚಾಲನೆ ನೀಡಿ ಬ್ಯಾಂಕಿನ ಭೊಯಿಸರ್ ಶಾಖೆಯ ಎಲ್ಲಾ ಸಿಬ್ಬಂದಿಗಳು ಗ್ರಾಹಕರಿಗೆ ನೀಡುವ ಸೇವೆಯ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿ ದಶಮಾನೋತ್ಸವ ಸಮಾರಂಭವನ್ನಾಚರಿಸುತ್ತಿರುವ ಭಾರತ್ ಬ್ಯಾಂಕ್ ನ ಭೊಯಿಸರ್ ಶಾಖೆಗೆ ಶುಭ ಕೋರಿದರು.

ಶಾಖಾ ಪ್ರಮುಖರಾದ ಶ್ರೀಮತಿ ಜೆನಿಫರ್ ಸಿಕ್ವೇರಾ, ಸಹಾಯಕ ದಿನೇಶ್ ಎಸ್ ಪೂಜಾರಿ, ಸಿಬ್ಬಂದಿಗಳು, ಭಾಸ್ಕರ್ ಶೆಟ್ಟಿ, ಹರ್ಷಲ್ ಜಾಧವ್, ರಾಜೀವ್ ಮೊಗವೀರ, ಪ್ರಕಾಶ್ ಶೆಟ್ಟಿ, ಯೋಗೇಶ್ ಶೆಟ್ಟಿ, ವಿನಯ ಅಡಪಾ, ಮನೀಷ್ ಪ್ರಜಾಪತಿ ಮೊದಲಾದವರು ಉಪಸ್ಥಿತರಿದ್ದರು.



Related posts

ಘೋಡ್ ಬಂದರ್ ರೋಡ್ ಕನ್ನಡ ಅಸೋಶಿಯೇಶನ್ ಅನಾಥ ಮಕ್ಕಳ ನಿರ್ವಹಣಾ ಕೇಂದ್ರಕ್ಕೆ ಭೇಟಿ ಮತ್ತು ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು, ಸನ್ಮಾನ.

Mumbai News Desk

ಪೋರ್ಟ್ ಸೆಂಟ್ರಲ್ ಹೋಟೆಲ್ ನ ಆಯೋಜನೆಯಲ್ಲಿ ಗಣೇಶ್ ಉತ್ಸವ ಸಂಭ್ರಮ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಆರ್ಥಿಕ ನೆರವು ನೀಡುವ ಕಾರ್ಯಕ್ರಮ.

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿ ಯುವ ವಿಭಾಗದ ವತಿಯಿಂದ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ, ಇದರ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk