July 22, 2026
Mumbai News Kannada
ತುಳುನಾಡು

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ







ಚಿತ್ರಾಪುವಿನ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಶರನ್ನವರಾತ್ರಿ ಮಹೋತ್ಸವಕ್ಕೆ ಹಳೆಯಂಗಡಿ ಪ್ರಿಯದರ್ಶಿನಿ ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬರ್ನಾಡ್ ಉದ್ಘಾಟಿಸಿ, ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ದೇವರಲ್ಲಿ ವಿಶ್ವಾಸ, ಸಾಮರಸ್ಯದಲ್ಲಿ ನಂಬಿಕೆಯಿರಿಸಿ ಪರಸ್ಪರ ಸಹಕಾರಿಯಾಗಿ ನಡೆದರೆ ಪ್ರಾದೇಶಿಕ ಅಭಿವೃದ್ದಿಯಾಗುತ್ತದೆ ನವರಾತ್ರಿಯ ಪರ್ವಕಾಲದಲ್ಲಿ ದೇವರ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಹೇಳಿದರು.
ಊರಿನ ಹಿರಿಯರಾದ ಬಾಲಚಂದ್ರ ಸನಿಲ್ ಪ್ರಾರ್ಥನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನೀತಾ ಸತೀಶ್ ಶೆಟ್ಟಿ ಪೇಟೆಮನೆ, ಸುವರ್ಣಲತಾ ವಿಶ್ವನಾಥ್ ಶೇರಿಗಾರ್, ಪ್ರೀತಿ ಅಜಿತ್ ಶೆಟ್ಟಿ ಕಾರ್ನಾಡು, ಹಾಗೂ ಭಜನಾ ಮಂದಿರದ ಅಧ್ಯಕ್ಷರು,ಪದಾಧಿಕಾರಿಗಳು,ಮಹಿಳಾ ಮಂಡಳದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.



Related posts

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಕೂತಲ್ಲೇ ಸಿಕ್ತು ಬೂತಾಯಿ ಮೀನಿನ ‘ಲಾಟರಿ’: ಉಳ್ಳಾಲ ತೀರದಲ್ಲಿ ಪ್ರಕೃತಿಯ ‘ಬಂಪರ್ ಆಫರ್

Mumbai News Desk

ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk