September 6, 2026
Mumbai News Kannada
ಪ್ರಕಟಣೆ

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ





ಚಿತ್ರಾಪು ಬಿಲ್ಲವರ ಸಂಘ ಮುಂಬಯಿ, ಇದರ ಸರ್ವ ಸದಸ್ಯರ 80ನೇ ವಾರ್ಷಿಕ ಮಹಾಸಭೆ ಸೆ. 28ರ ರವಿವಾರ, ಸಾಂತಾಕ್ರೂಜ್ ಪೂರ್ವ ಬಿಲ್ಲವ ಭವನದಲ್ಲಿ, ಸಂಫದ ಅಧ್ಯಕ್ಷರಾದ ರಾಜು ಎಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸರ್ವ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದು, ಸಭಾ ಕಾರ್ಯಕ್ರಮ ಸಾಂಗವಾಗಿ ನಡೆಯಲು ಸಹಕರಿಸುವಂತ್ತೆ, ಕಾರ್ಯಕಾರಿ ಸಮಿತಿಯ ಪರವಾಗಿ, ಗೌರವ ಪ್ರಧಾನ ಕಾರ್ಯದರ್ಶಿ ಉಮೇಶ್ ಜಿ ಕೋಟ್ಯಾನ್ ವಿನಂತಿಸಿದ್ದಾರೆ.



Related posts

ತುಳು ಸಂಘ ಬೊರಿವಲಿ, ಡಿ. 8 ರಂದು ಸ್ನೇಹ ಮಿಲನ

Mumbai News Desk

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

ಜ.14 ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ.ಸುವರ್ಣ ಸಭಾಂಗಣದಲ್ಲಿಸುವರ್ಣಯುಗ ಗ್ರಂಥ ಬಿಡುಗಡೆ ಸಮಾರಂಭ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10 ನೇ ತರಗತಿಗೆ ನೇರ ಪ್ರವೇಶ. : ತುಳು ಕನ್ನಡಿಗರಿಗೆ ಸದಾವಕಾಶ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk