July 23, 2026
Mumbai News Kannada
ಸುದ್ದಿ

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ







ಉಡುಪಿ ಅತ್ರಾಡಿ ನಿವಾಸಿ, ಎ ಕೆ ಎಂ ಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಪುದ್ದೀನ್
ಅವರನ್ನು ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ, ಶೂಟ್ ಮಾಡಿ, ಬಳಿಕ ತಳವಾರ್ ನಿಂದ ಕೊಚ್ಚಿ ಕೊಲೆಗಯ್ಯಲಾಗಿದೆ. ಅವರ ಸಹಚರನೆ ಈ ಕ್ರತ್ಯ ವೆಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕು.



Related posts

ಕುತ್ಯಾರು ವಿದ್ಯಾದಾಯಿನಿ ಹಿ.ಪ್ರಾ.ಶಾಲೆ ಶತಸಂವತ್ಸರೋತ್ಸವ

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk