30.9 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ





ಉಡುಪಿ ಅತ್ರಾಡಿ ನಿವಾಸಿ, ಎ ಕೆ ಎಂ ಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಪುದ್ದೀನ್
ಅವರನ್ನು ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ, ಶೂಟ್ ಮಾಡಿ, ಬಳಿಕ ತಳವಾರ್ ನಿಂದ ಕೊಚ್ಚಿ ಕೊಲೆಗಯ್ಯಲಾಗಿದೆ. ಅವರ ಸಹಚರನೆ ಈ ಕ್ರತ್ಯ ವೆಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕು.



Related posts

ಆಶಾ ಭೋಸ್ಲೆ ಅವರ ಆರೋಗ್ಯದಲ್ಲಿ ಏರುಪೇರು: ಮುಂಬೈನ ಆಸ್ಪತ್ರೆಗೆ ದಾಖಲು

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk