32 C
Mumbai
April 24, 2026
Mumbai News Kannada
ಮುಂಬಯಿ

ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮನೆ-ಮನೆಯಲ್ಲಿ ಭಜನಾ ಕಾರ್ಯಕ್ರಮ





ಮುಂಬಯಿ ಅಕ್ಟೋಬರ್ 1: ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಮಹಿಳಾ ವಿಭಾಗವು ಹಮ್ಮಿಕೊಂಡಿದ್ದ **’ಮನೆ-ಮನೆಯಲ್ಲಿ ಭಜನಾ ಕಾರ್ಯಕ್ರಮ’**ದ ಅಂಗವಾಗಿ ನವರಾತ್ರಿಯ ಪ್ರಯುಕ್ತ ಸಮಿತಿಯ ಸದಸ್ಯರಾದ ಸೂರಪ್ಪ ಕುಂದರ್ ಅವರ ಬಾಂದ್ರಾದ ನಿವಾಸದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು.

​ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಭಜನಾ ಭಕ್ತರು ಭಕ್ತಿಯಿಂದ ಭಜನೆ ಮತ್ತು ಆರತಿಯನ್ನು ನೆರವೇರಿಸಿದರು.

​ಈ ಸಂದರ್ಭದಲ್ಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರಾದ ಶ್ರೀಮತಿ ಕುಮಾರೇಶ್ ಆಚಾರ್ಯ ಅವರನ್ನು ವಿಶಾಲ ಎಸ್. ಕುಂದರ್ ಅವರು ಶಾಲು ಹೊದಿಸಿ ಮತ್ತು ಫಲಪುಷ್ಪ ನೀಡಿ ಗೌರವಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.



Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್  – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಸೇವಾ ಪಥದಲ್ಲಿ ಮೂರು ದಶಕ: ಭಾರತ್ ಬ್ಯಾಂಕ್ ಬಾಂದ್ರಾ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ 15ನೇ ವರ್ಷದ ಪೂಜೆಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ.

Mumbai News Desk

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮಹೇಶ್ ಶೆಟ್ಟಿ ತೆಳ್ಳಾರ್, ಎರ್ಮಳ್ ಹರೀಶ್ ಶೆಟ್ಟಿ ಭೇಟಿ: ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ

Mumbai News Desk