32 C
Mumbai
April 24, 2026
Mumbai News Kannada
ಪ್ರಕಟಣೆ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  





ಮುಂಬಯಿ : ಕರ್ನಾಟಕ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25  ವರ್ಷಗಳಿಂದ ಕ್ರಿಯಾಶೀಲವಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ  ಮಹಾಸಭೆಯು  ಶುಕ್ರವಾರ ಅ. 10  ರಂದು ಸಂಜೆ 6 ಗಂಟೆಗೆ ಸರಿಯಾಗಿ ಪೆನಿನ್ಸುಲಾ ಗ್ರಾಂಡ್ ಹೋಟೆಲು, ಸಾಕಿನಾಕಾ, ಮುಂಬಯಿ ಇಲ್ಲಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಯವರ ಉಪಸ್ಥಿತಿಯಲ್ಲಿ, ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಬೆಳ್ಳಿ ಹಬ್ಬ ದ ಸಮಾರಂಭದಲ್ಲಿರುವ  ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಈ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಿದ್ದು ಸಮಿತಿಯ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಮಹಾಸಭೆಯನ್ನು  ಯಶಸ್ವಿಗೊಳಿಸಬೇಕಾಗಿ ಸಮಿತಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್  ವಿನಂತಿಸಿದ್ದಾರೆ. 



Related posts

ಜ. 24 ಮತ್ತು 25 ; ಗೋರೆಗಾಂವ್ (ಪೂರ್ವ)ದ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ 61ನೇ ವಾರ್ಷಿಕ ಮಹೋತ್ಸವ ಹಾಗೂ ಗುರುಮೂರ್ತಿ ಅಭಿಷೇಕ

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಸೆ. 22 ರಿಂದ ಅ 2 ರ ವರೆಗೆ ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ 11ನೇ ವರ್ಷದ ಶರನ್ನವರಾತ್ರಿ ಮಹೋತ್ಸವ

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk