32 C
Mumbai
March 7, 2026
Mumbai News Kannada
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.





ಜೋಗೆಶ್ವರಿ ಪೂರ್ವ ಇಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ನಗರದ ಮೊಗವೀರ ಸಮಾಜದ ಪ್ರತಿಷ್ಠಿತ ಸಂಘಟನೆಗಳಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಅಧ್ಯಕ್ಷ ಸಂತೋಷ್ ಪುತ್ರನ್ ಮತ್ತಿತರ ಪದಾಧಿಕಾರಿಗಳು, ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಅವರ ಕಾನೂನು ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಶ್ರದ್ದಾ ಬಿಲ್ಡರ್ ನ ಮಾಲಕ ನ ಮೇಲೆ ಪೊಲೀಸ್ ಯಾವುದೇ ಕೇಸ್ ದಾಖಲಿಸದೇ ಮೀನಾಮೇಷ ಏಣಿಸುವುದರ ಬಗ್ಗೆ ಸಂಸ್ಕೃತಿ ಅಮೀನ್ ಅವರ ತಂದೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದಾರೆ.



Related posts

ಬಂಟ್ಸ್ ಮೆಡಿಕಲ್ ಪ್ರಾಕ್ಟೀಶನರ್ಸ್ ಎಸೋಸಿಯೇಶನ್ ಮುಂಬಯಿ 2ನೇ ವೈಜ್ಞಾನಿಕ ಸಭೆ, ಉಪನ್ಯಾಸ.

Mumbai News Desk

ಕೆನರಾ ಗೌಡ ಬ್ರಾಹ್ಮಣ ಸಮಾಜ, ಮುಂಬೈ : ಸಾಮೂಹಿಕ ಸತ್ಯನಾರಾಯಣ ಪೂಜೆ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk

ವಸಾಯಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ವಿಶ್ವನಾಥ್ ಪಿ.ಶೆಟ್ಟಿ, ಅಧ್ಯಕ್ಷರಾಗಿ ದೇವೇಂದ್ರ ಬುನ್ನನ್

Mumbai News Desk

ಹರಟೆ ಸಾಹಿತಿ ದಿ. ಚಂದ್ರಶೇಖರ ರಾವ್ ಜನ್ಮದಿನಾಚರಣೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Mumbai News Desk

ಚಿಣ್ಣರಬಿಂಬ ಮುಂಬಯಿ : 22ನೇ ವಾರ್ಷಿಕ ಮಕ್ಕಳ ಉತ್ಸವದ ನಾಟಕೋತ್ಸವ ಸಮಾರೋಪ

Mumbai News Desk