July 23, 2026
Mumbai News Kannada
ಮುಂಬಯಿ

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.







ಜೋಗೆಶ್ವರಿ ಪೂರ್ವ ಇಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ನಗರದ ಮೊಗವೀರ ಸಮಾಜದ ಪ್ರತಿಷ್ಠಿತ ಸಂಘಟನೆಗಳಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಅಧ್ಯಕ್ಷ ಸಂತೋಷ್ ಪುತ್ರನ್ ಮತ್ತಿತರ ಪದಾಧಿಕಾರಿಗಳು, ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಅವರ ಕಾನೂನು ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಶ್ರದ್ದಾ ಬಿಲ್ಡರ್ ನ ಮಾಲಕ ನ ಮೇಲೆ ಪೊಲೀಸ್ ಯಾವುದೇ ಕೇಸ್ ದಾಖಲಿಸದೇ ಮೀನಾಮೇಷ ಏಣಿಸುವುದರ ಬಗ್ಗೆ ಸಂಸ್ಕೃತಿ ಅಮೀನ್ ಅವರ ತಂದೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದಾರೆ.



Related posts

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk

ವಸಾಯಿ ಕರ್ನಾಟಕ ಸಂಘ: ಅಧ್ಯಕ್ಷರಾಗಿ ಕರ್ನೂರು ಶಂಕರ್ ಆಳ್ವ, ಗೌರವಾಧ್ಯಕ್ಷರಾಗಿ ವಿಶ್ವನಾಥ್ ಪಿ. ಶೆಟ್ಟಿ ಆಯ್ಕೆ

Mumbai News Desk

ಹಿಂದಿ ಹೇರಿಕೆ ಆರೋಪದ ನಡುವೆ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರಕಾರ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk