July 23, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ: ಕನ್ನಡಿಗ ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರಿಗೆ ಒಕ್ಕಲಿಗರ ಸಂಘ ಮಹಾರಾಷ್ಟ್ರ ವತಿಯಿಂದ ಗೌರವ







.

​ಮಹಾರಾಷ್ಟ್ರ ಸರ್ಕಾರದ ಪ್ರಮುಖ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಕನ್ನಡಿಗ, ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರನ್ನು ಮಹಾರಾಷ್ಟ್ರ ಸರ್ಕಾರವು ಮಹತ್ವದ ‘ಹೆಚ್ಚುವರಿ ಮುಖ್ಯ ಕಾರ್ಯದರ್ಶಿ’ ಹುದ್ದೆಗೆ ಬಡ್ತಿ ನೀಡಿ ನೇಮಕ ಮಾಡಿದೆ.

​ಈ ಸಂದರ್ಭದಲ್ಲಿ ಡಾ. ಗೋವಿಂದರಾಜ್ (ಐಎಎಸ್) ಅವರನ್ನು ಮುಂಬೈ ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಗೌರವಿಸಲಾಯಿತು. ಸಂಘದ ಸ್ಥಾಪಕರು, ಮಾಜಿ ಕರ್ನಾಟಕ ಸಚಿವರಾದ ಡಾ. ಕೆ. ಸಿ. ನಾರಾಯಣಗೌಡ, ಅಧ್ಯಕ್ಷರಾದ ಕೆ. ರಾಜೇಗೌಡ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಗೌಡ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿಯಾದ ಗಂಗಾಧರ್ ಗೌಡ ಅವರು ಶಾಲು ಹೊದಿಸಿ, ಪುಷ್ಪ ಗೌರವ ನೀಡಿ ಅಭಿನಂದಿಸಿ, ಸನ್ಮಾನಿಸಿದರು.

.

.

.



Related posts

ಗೋರೆಗಾಂವ್ ಪೂರ್ವ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ  59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ ಯಕ್ಷಗಾನ ಬಯಲಾಟ,

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಆಶ್ರಯದಲ್ಲಿ ಯಕ್ಷಗಾನ

Mumbai News Desk

ವಸಾಯಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ವಿಶ್ವನಾಥ್ ಪಿ.ಶೆಟ್ಟಿ, ಅಧ್ಯಕ್ಷರಾಗಿ ದೇವೇಂದ್ರ ಬುನ್ನನ್

Mumbai News Desk

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ. ರಜತ ಮಹೋತ್ಸವದ ಕಾರ್ಯ ಧ್ಯಕ್ಷರಾಗಿ  ಕಡಂದಲೆ ಪರಾರಿ ನ್ಯಾ, ಪ್ರಕಾಶ್ ಎಲ್ ಶೆಟ್ಟಿ ಆಯ್ಕೆ,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,

Mumbai News Desk