30.5 C
Mumbai
June 8, 2026
Mumbai News Kannada
ಸುದ್ದಿ

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ





ಕಂಬಳ ಕರಾವಳಿಗರ ನೆಚ್ಚಿನ ಕ್ರೀಡೆ. ಕೇವಲ ಕ್ರೀಡೆಯಷ್ಟೇ ಅಲ್ದೇ ಕರಾವಳಿಯ ಮಣ್ಣಿನ ಆಚರಣೆ. ಈ ಆಚರಣೆಯಲ್ಲಿ ನಂಬಿಕೆಯಿದೆ. ದೈವಿಕ ನೆಲೆ ಇದೆ‌, ವರ್ಷದ ಆಯಾ ಋತುವಿನಲ್ಲಿ ಕಂಬಳವನ್ನು ಅವಳಿ ಜಿಲ್ಲೆಯಲ್ಲಿ ಆಚರಿಸಲಾಗುತದೆ.

ಬೇರೆ ಜಿಲ್ಲೆಗಳಲ್ಲಿ ಕಂಬಳ ನಡೆಯಬಾರದು ಅಂತಾ ಪೇಟಾದವರು ಕೋರ್ಟ್​ ಮೊರೆ ಹೋಗಿದ್ದರು. ಇದರಿಂದ ಮೈಸೂರು ಹಾಗೂ ಶಿವಮೊಗ್ಗದಲ್ಲಿ ಕಂಬಳ ನಡೆಸಲು ಅಡ್ಡಿಯಾಗಿತ್ತು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್​, ಕಂಬಳವನ್ನು ರಾಜ್ಯದ ಯಾವ ಮೂಲೆಯಲ್ಲೂ ಮಾಡಬಹುದು ಅಂತಾ ಆದೇಶ ನೀಡಿದೆ. ಇದು ಕಂಬಳ ಪ್ರೇಮಿಗಳಲ್ಲಿ ಹರ್ಷ ತಂದಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಬೆಳಪು ದೇವಿ ಪ್ರಸಾದ ಶೆಟ್ಟಿ, ಕಂಬಳ ಈ ಭಾಗದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದು, ಆ ಮೂಲಕ ದೇಶ ವಿದೇಶಗಲ್ಲಿಯೂ ಖ್ಯಾತಿ, ಮನ್ನಣೆ ಪಡೆದುಕೊಂಡಿದೆ. ಈ ಕ್ರೀಡೆಯನ್ನು ರಾಜ್ಯ ಕ್ರೀಡೆ ಎಂದು ಗುರುತಿಸಿ, ರಾಜ್ಯದ ಕಂಬಳ ಅಸೋಸಿಯೇಷನ್ ಅನ್ನು ಮಾನ್ಯ ಮಾಡಿದೆ. ಈಗ ಸಿಕ್ಕಿರುವ ಬಹಳ ದೊಡ್ಡ ತೀರ್ಪು ಆಗಿದ್ದು, ನಮಗೆ ಬಹಳ ಸಂತೋಷ ಆಗಿದೆ ಎಂದು ತಿಳಿಸಿದ್ದಾರೆ.

.

.

.

.



Related posts

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ದೆಹಲಿ : ಕೆಂಪು ಕೋಟೆ ಬಳಿ ಸ್ಫೋಟ, 10 ಸಾವು; ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

Mumbai News Desk

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಹೊಸ ಪರ್ವ ಆರಂಭ : ದ್ರಾವಿಡ ನಾಡಲ್ಲಿ ‘ದಳಪತಿ’ ಅಬ್ಬರ, ಬಂಗಾಳದ ಸಾರಥಿಯಾಗಿ ಸುವೇಂದು ಅಧಿಕಾರಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk