July 24, 2026
Mumbai News Kannada
ಸುದ್ದಿ

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ







ಕರ್ನೀರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ, ಯುವಕರೀಗೆ ದೈವದ ಆರಾಧನೆಯ ವಿದಿವಿಧಾನಗಳ ಮಾರ್ಗದರ್ಶನ ನೀಡುತ್ತಾ ಬಂದಿರುವ ಶ್ರೀಯುತ ವಿಠ್ಠಲ ಪೂಜಾರಿ, ರನೋಲಿ, ಕರ್ನಿರೆ ಕೊಪ್ಪಲ ಇವರು ತನ್ನ 71 ವರ್ಷ ಪ್ರಾಯದಲ್ಲಿ ದಿನಾಂಕ 29/10/2025 ರಂದು ದೇವರ ಪಾದ ಸೇರಿರುತ್ತಾರೆ. ಶ್ರೀಯುತರು ತನ್ನ ಎರಡು ಗಂಡು ಮಕ್ಕಳು, ಗ್ರಾಮಸ್ಥರು ಮತ್ತು ಅಪಾರ ಸಂಖ್ಯೆಯಲ್ಲಿ ತನ್ನ ಬಂಧು-ಮಿತ್ರರನ್ನು ಅಗಲಿರುತ್ತಾರೆ. ದಿವಂಗತರು ಕರ್ನೀರೆ ಗಂಗಾಧರ ಅಮೀನ್ ಇವರ ಸಹೊದರ ಸಂಬಂಧಿಯಾಗಿರುತ್ತಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ.

ದಿವಂಗತರ ಪಾರ್ಥೀವ ಶರೀರವನ್ನು ದೈವ ಅರ್ಚಕರೀಗೆ ಗ್ರಾಮಸ್ಥರಿಂದ ಲಭಿಸಬೇಕಾದ ಗೌರವದೊಂದಿಗೆ ಪಂಚಭೂತಗಳೊಂದಿಗೆ ವಿಲೀನಗೊಳಿಸಲಾಗುವುದು.



Related posts

ಬಿಗ್ ಬಾಸ್ ಕನ್ನಡ 12: ರನ್ನರ್ ಅಪ್ ಆಗಿ ಹೊರಹೊಮ್ಮಿದ ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ

Mumbai News Desk

ಟಿಎಂಸಿ ಭದ್ರಕೋಟೆ ಫಾಲ್ಟಾದಲ್ಲಿ ಬಿಜೆಪಿಯ ದೇಬಾಂಗ್ಶು ಪಾಂಡಾಗೆ ಐತಿಹಾಸಿಕ ಗೆಲುವು: ಇತಿಹಾಸ ಬರೆದ ಪಶ್ಚಿಮ ಬಂಗಾಳ ಉಪಚುನಾವಣೆ

Mumbai News Desk

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk