32 C
Mumbai
April 24, 2026
Mumbai News Kannada
ಕ್ರೀಡೆ

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ





​ದಿನಾಂಕ 29.10.2025 ರಂದು (ಬುಧವಾರ) ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ10ನೇ ತರಗತಿ ವಿದ್ಯಾರ್ಥಿನಿ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

​ಧೃತಿ ರವಿ ಕುಮಾರ್ ಅವರು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

​ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಚಾಲಕರಾದ ಶ್ರೀ ಸುಕುಮಾರ್ ಶ್ರೀಯಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಶ್ರೀ ಸುರೇಶ್ ರಾವ್ ಹಾಗೂ ಕಾಡಿಪಟ್ಣ ನಡಿಪಟ್ಣ ವಿದ್ಯಾ ಪ್ರಚಾರಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಶುಭ ಕೋರಿದ್ದಾರೆ



Related posts

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk

ಸ್ಕೇಟಿಂಗ್ : ಅನಘಾ ಮತ್ತು ಆರ್ನಾ ಸಾಧನೆ

Mumbai News Desk

ಮುಂಬೈ : 18ನೇ ನ್ಯಾಯವಾದಿ ಎ.ಆರ್. ಕುದ್ರೋಳಿ ಸ್ಮಾರಕ ಫುಟ್ಬಾಲ್ ಪಂದ್ಯಾಟ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಗೆ ಚಾಂಪಿಯನ್ ಪಟ್ಟ

Mumbai News Desk

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

Mumbai News Desk

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ , ಒಂದು ಲಕ್ಷ

Mumbai News Desk