July 23, 2026
Mumbai News Kannada
ಕ್ರೀಡೆ

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ







​ದಿನಾಂಕ 29.10.2025 ರಂದು (ಬುಧವಾರ) ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆ10ನೇ ತರಗತಿ ವಿದ್ಯಾರ್ಥಿನಿ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

​ಧೃತಿ ರವಿ ಕುಮಾರ್ ಅವರು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಈ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

​ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸಂಚಾಲಕರಾದ ಶ್ರೀ ಸುಕುಮಾರ್ ಶ್ರೀಯಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಶ್ರೀ ಸುರೇಶ್ ರಾವ್ ಹಾಗೂ ಕಾಡಿಪಟ್ಣ ನಡಿಪಟ್ಣ ವಿದ್ಯಾ ಪ್ರಚಾರಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಶುಭ ಕೋರಿದ್ದಾರೆ



Related posts

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ

Mumbai News Desk

ಉಡುಪಿ : ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ,ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಆಂಗ್ಲ ಮಾಧ್ಯಮದ ಬಾಲಕಿಯರಿಗೆ ಪ್ರಥಮ ಸ್ಥಾನ.

Mumbai News Desk

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk

ಉಡುಪಿ ಮೂಲದ ಕನ್ನಡತಿ, ದುಬಾಯಿಯ ಗುಲ್ಶನ್ ಬಾನು ಕಾಜಿಯಿಂದ ಜಪಾನ್‌ನಲ್ಲಿ ಐತಿಹಾಸಿಕ ದಾಖಲೆ

Mumbai News Desk

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಥಾಣೆಯ ಆರೋಹಿ ಎಸ್ ಪೂಜಾರಿಗೆ ಚಿನ್ನ ಮತ್ತು ಕಂಚಿನ ಪದಕಗಳ ಸಾಧನೆ

Mumbai News Desk